BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ಮುಡಾ ಹಗರಣದ ಬಗ್ಗೆ HDK ಸ್ಪೋಟಕ ಹೇಳಿಕೆ

ಮಂಡ್ಯ: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ನ್ಯಾಯಾಲಯದಲ್ಲಿದೆ. ಈ ಸಂದರ್ಭದಲ್ಲಿಯೇ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ಮುಡಾ ಹಗರಣದ ಬಾಂಬ್ ಸಿಡಿಸಿದ್ದಾರೆ. ಇಂದು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು 434 ಎಕರೆ ಜಮೀನನ್ನು ಹೊಸ ಬಡವಾಣೆ ಮಾಡಲು ಡಿನೋಟಫಿಕೇಷ್ ಮಾಡಲಾಗುತ್ತದೆ. ಸರ್ವೆ ನಂಬರ್.17/4ರ ಜಮೀನು ಇದಾಗಿದೆ. ಈ ಜಮೀನು ಅರ್ಜಿ ಹಾಕಿದ 20 ದಿನಗಳಲ್ಲೇ ಡಿನೋಟಿಫಿಕೇಷನ್ ಆಗುತ್ತದೆ. ಸಾಕಮ್ಮ ಎಂಬುವರು ಅರ್ಜಿ ಸಲ್ಲಿಸುತ್ತಾರೆ. ಅವರಿಗೆ ಮಂಜೂರಾದಂತ ಜಮೀನನ್ನು … Continue reading BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ಮುಡಾ ಹಗರಣದ ಬಗ್ಗೆ HDK ಸ್ಪೋಟಕ ಹೇಳಿಕೆ