BIGG NEWS: ಆತ ಚೀನಾದಿಂದ ಬೆಂಗಳೂರಿನ ಒಳಗೆ ಬಂದಿಲ್ಲ; ಏರ್‌ ಪೋರ್ಟ್‌ ಗೆ ಬಂದು ಅಲ್ಲಿಂದ ಆಗ್ರಾಕ್ಕೆ ಹೋಗಿದ್ದಾನೆ; ತುಷಾರ್‌ ಗಿರಿನಾಥ್‌

ಬೆಂಗಳೂರು: ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್‌ ವಿಚಾರವಾಗಿ ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಪ್ರತಿಕ್ರಿಯೆ ನೀಡಿದ್ದಾರೆ. ಆತ ಚೀನಾದಿಂದ ಬೆಂಗಳೂರಿನ ಒಳಗೆ ಬಂದಿಲ್ಲ ಎಂದು ಹೇಳಿದ್ದಾರೆ. BIGG NEWS: ಎಂಜಿನಿಯರ್‌ಗಳೇ ಹುಷಾರ್….‌ !ಬೆಂಗಳೂರಿನಲ್ಲಿ ಇನ್ಮುಂದೆ ಬೇಕಾಬಿಟ್ಟಿ ರಸ್ತೆ ಅಗೆದರೆ ಸಂಬಳಕ್ಕೆ ಬೀಳುತ್ತೆ ಕತ್ತರಿ   ನಗರದಲ್ಲಿ ಮಾತನಾಡಿ ಅವರು, ಆತ ಚೀನಾದಿಂದ ನೇರವಾಗಿ ಬೆಂಗಳೂರಿಗೆ ಬಂದಿಲ್ಲ. ಆತ ಏರ್‌ ಪೋರ್ಟ್‌ ಗೆ ಬಂದು ಅಲ್ಲಿಂದ ಆಗ್ರಾಕ್ಕೆ ಹೋಗಿದ್ದಾನೆ .ಹೀಗಾಗಿ ಏರ್‌ಪೋರ್ಟ್‌ ನಿಂದ ಹೆಚ್ಚಿನ ಮಾಹಿತಿ … Continue reading BIGG NEWS: ಆತ ಚೀನಾದಿಂದ ಬೆಂಗಳೂರಿನ ಒಳಗೆ ಬಂದಿಲ್ಲ; ಏರ್‌ ಪೋರ್ಟ್‌ ಗೆ ಬಂದು ಅಲ್ಲಿಂದ ಆಗ್ರಾಕ್ಕೆ ಹೋಗಿದ್ದಾನೆ; ತುಷಾರ್‌ ಗಿರಿನಾಥ್‌