ರಾಜ್ಯದ ‘ಸರ್ಕಾರಿ ನೌಕರ’ರಿಗೆ ಇವರೇ ಮಾದರಿ: ‘ಪ್ರಾಮಾಣಿಕ ಸರ್ಕಾರಿ ಅಧಿಕಾರಿ ಪ್ರಶಸ್ತಿ’ ಪ್ರದಾನ, ಗೌರವ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮ್ ಅವರ ಕೆಲಸ ಮಾತ್ರ, ಸರ್ಕಾರಿ ನೌಕರರಿಗೆ ಮಾದರಿಯಾದಂತದ್ದು. ಹೀಗಾಗಿಯೇ ಇಂದು ಅವರಿಗೆ ಪ್ರಾಮಾಣಿಕ ಸರ್ಕಾರಿ ಅಧಿಕಾರಿ ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.  ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಶಾರದಾಂಬ ಕಲ್ಯಾಣ ಮಂಟಪದಲ್ಲಿ ದಿವಂಗತ ವೆಂಕಟರಮಣ ಆಚಾರ್ ಶಿಷ್ಯ ಬಳಗದ ವತಿಯಿಂದ ಮೊದಲ ಬಾರಿಗೆ ನೀಡುವಂತ ಪ್ರಾಮಾಣಿಕ ಸರ್ಕಾರಿ ಸೇವಾ ಪ್ರಶಸ್ತಿಯನ್ನು ಬಿಇಒ ಪರಶುರಾಮ್ ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು. ಈ ವೇಳೆ ಮಾತನಾಡಿದಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, … Continue reading ರಾಜ್ಯದ ‘ಸರ್ಕಾರಿ ನೌಕರ’ರಿಗೆ ಇವರೇ ಮಾದರಿ: ‘ಪ್ರಾಮಾಣಿಕ ಸರ್ಕಾರಿ ಅಧಿಕಾರಿ ಪ್ರಶಸ್ತಿ’ ಪ್ರದಾನ, ಗೌರವ