BIGG NEWS : ಗಣೇಶ ವಿಸರ್ಜನೆ ವೇಳೆ ʻಕರ್ತವ್ಯ ನಿರತ ಹೆಡ್ ಕಾನ್ಸ್‌ಟೇಬಲ್‌ ಹೃದಯಾಘಾತʼದಿಂದ ಸಾವು

ಕಲಬುರಗಿ :  ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಕಾನ್ಸ್‌ಟೇಬಲ್‌ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. BIGG NEWS : ಪೊಲೀಸ್ ಇಲಾಖೆ ಸಿಬ್ಬಂದಿಯ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರು ಬಿ ಗ್ರಾಮದ ನಿವಾಸಿಯಾದ ಕಲ್ಯಾಣಿ ಗುಗ್ಗರಿ(45) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಗಣೇಶ ವಿಸರ್ಜನೆ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ಸುಸ್ತಾಗುತ್ತಿದ್ದರಿಂದ ಮಾತ್ರೆ ತೆಗೆದುಕೊಳ್ಳಲು ಲಾಡ್ಜ್‌ನಲ್ಲಿದ್ದ ತಮ್ಮ … Continue reading BIGG NEWS : ಗಣೇಶ ವಿಸರ್ಜನೆ ವೇಳೆ ʻಕರ್ತವ್ಯ ನಿರತ ಹೆಡ್ ಕಾನ್ಸ್‌ಟೇಬಲ್‌ ಹೃದಯಾಘಾತʼದಿಂದ ಸಾವು