BREAKING: ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಹಲ್ಲೆಗೈದ ಮುಖ್ಯ ಶಿಕ್ಷಕ ಅರೆಸ್ಟ್
ಚಿತ್ರದುರ್ಗ: ಜಿಲ್ಲೆಯಲ್ಲೊಂದು ಅಮಾನವೀಯ ರೀತಿಯಲ್ಲಿ ಶಿಕ್ಷಕನೊಬ್ಬ ನಡೆದುಕೊಂಡಿದ್ದಂತ ವೀಡಿಯೋ ವೈರಲ್ ಆಗಿತ್ತು. ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಮುಖ್ಯ ಶಿಕ್ಷಕನೊಬ್ಬ ಹಲ್ಲೆಗೈದಿದ್ದನು. ಇಂತಹ ಮುಖ್ಯ ಶಿಕ್ಷಕನ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಬಂಧಿಸಲಾಗಿದೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ನಗರದ ವೇದ ಪಾಠ ಶಾಲೆಯಲ್ಲಿ ಆಘಾತಕಾರಿ ಘಟನೆ, ಶಿಕ್ಷಕನಿಂದ ಮಕ್ಕಳ ಮೇಲೆ ಹಲ್ಲೆ … Continue reading BREAKING: ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಹಲ್ಲೆಗೈದ ಮುಖ್ಯ ಶಿಕ್ಷಕ ಅರೆಸ್ಟ್
Copy and paste this URL into your WordPress site to embed
Copy and paste this code into your site to embed