Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಜೆಪಿಗರು ರಾಷ್ಟ್ರದ್ರೋಹಿಗಳು, ಇವರನ್ನೆಲ್ಲ ನೇಣಿಗೆ ಹಾಕಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

23/06/2025 4:56 PM
high court

BREAKING : ಕಾಲ್ತುಳಿತ ಪ್ರಕರಣ : ಅಮೈಕಸ್​ ಕ್ಯೂರಿಯಾಗಿ ಹಿರಿಯ ವಕೀಲೆ ಸುಶೀಲಾ ನೇಮಕ ಮಾಡಿ ಹೈಕೋರ್ಟ್ ಆದೇಶ

23/06/2025 4:51 PM

BREAKING: ಕನ್ನಡದ ಖ್ಯಾತ ಸಾಹಿತಿ ದೊಡ್ಡರಂಗೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

23/06/2025 4:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ
KARNATAKA

ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

By kannadanewsnow0726/07/2024 2:33 PM

ಬೆಂಗಳೂರು: ಡೆಂಗ್ಯೂಗೆ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಯಲಹಂಕದ ದಲ್ಲಿ ಇಂದು ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.

ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಮುಖ ಕಾಣುವ ನೀರಿಕ್ಷೆ ಹೊಂದಿದ್ದೇವೆ ಎಂದರು.

ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ ಶೇ 50 ರಷ್ಟು ಡೆಂಗ್ಯೂ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ವಿನ ಗಮನ ಹರಿಸಿ ಡೆಂಗ್ಯೂ ಹತೋಟಿಗೆ ತರುವಂತೆ ಸೂಚಿಸಿದ್ದೇನೆ ಎಂದರು. 10 ಜಿಲ್ಲೆಗಳ ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಉಪನಿರ್ದೇಶಕರ ಮಟ್ಟದ ಅಧಿಕಾರಿಗಳನ್ನ ಕಳುಹಿಸಿಕೊಡಲಾಗುತ್ತಿದೆ. ಸೋಮವಾರ ಹಾಗೂ ಮಂಗಳವಾರ ಅಧಿಕಾರಿಗಳು ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಡೆಂಗ್ಯೂ ನಿಯಂತ್ರಣ ಕ್ರಮಗಳ ಅನುಷ್ಠಾನ ಆಗಿರುವ ಬಗ್ಗೆ ವಿಶೇಷ ಗಮನ ಹರಿಸಲಿದ್ದಾರೆ. ಎರಡಕ್ಕಿಂತ ಹೆಚ್ಚು ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಗೋಚರಿಸಿದರೆ ಡೆಂಗ್ಯೂ ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತಿದೆ. ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಅಲ್ಲಿ ಫೀವರ್ ಕ್ಲಿನಿಕ್ ಗಳನ್ನ ತೆರೆದು, ಜ್ವರ ಕಾಣಿಸಿಕೊಳ್ಳುವ ಎಲ್ಲರನ್ನ ಡೆಂಗ್ಯೂ ಟೆಸ್ಟಿಂಗ್ ಗೆ ಒಳಪಡಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Health Minister Dinesh Gundu Rao asks people to monitor dengue positive for 14 days ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸಿ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ
Share. Facebook Twitter LinkedIn WhatsApp Email

Related Posts

ಬಿಜೆಪಿಗರು ರಾಷ್ಟ್ರದ್ರೋಹಿಗಳು, ಇವರನ್ನೆಲ್ಲ ನೇಣಿಗೆ ಹಾಕಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

23/06/2025 4:56 PM2 Mins Read
high court

BREAKING : ಕಾಲ್ತುಳಿತ ಪ್ರಕರಣ : ಅಮೈಕಸ್​ ಕ್ಯೂರಿಯಾಗಿ ಹಿರಿಯ ವಕೀಲೆ ಸುಶೀಲಾ ನೇಮಕ ಮಾಡಿ ಹೈಕೋರ್ಟ್ ಆದೇಶ

23/06/2025 4:51 PM2 Mins Read

BREAKING: ಕನ್ನಡದ ಖ್ಯಾತ ಸಾಹಿತಿ ದೊಡ್ಡರಂಗೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

23/06/2025 4:48 PM1 Min Read
Recent News

ಬಿಜೆಪಿಗರು ರಾಷ್ಟ್ರದ್ರೋಹಿಗಳು, ಇವರನ್ನೆಲ್ಲ ನೇಣಿಗೆ ಹಾಕಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

23/06/2025 4:56 PM
high court

BREAKING : ಕಾಲ್ತುಳಿತ ಪ್ರಕರಣ : ಅಮೈಕಸ್​ ಕ್ಯೂರಿಯಾಗಿ ಹಿರಿಯ ವಕೀಲೆ ಸುಶೀಲಾ ನೇಮಕ ಮಾಡಿ ಹೈಕೋರ್ಟ್ ಆದೇಶ

23/06/2025 4:51 PM

BREAKING: ಕನ್ನಡದ ಖ್ಯಾತ ಸಾಹಿತಿ ದೊಡ್ಡರಂಗೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

23/06/2025 4:48 PM

ಬೆಂಗಳೂರು ಜನತೆ ಗಮನಕ್ಕೆ: ಜೂ.24ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

23/06/2025 4:43 PM
State News
KARNATAKA

ಬಿಜೆಪಿಗರು ರಾಷ್ಟ್ರದ್ರೋಹಿಗಳು, ಇವರನ್ನೆಲ್ಲ ನೇಣಿಗೆ ಹಾಕಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0923/06/2025 4:56 PM KARNATAKA 2 Mins Read

ಶಿವಮೊಗ್ಗ: ಬಿಜೆಪಿಯ ಕೆಲವು ಮುಖಂಡರು ರಾಷ್ಟ್ರಧ್ವಜವನ್ನು ಕೇಸರೀಕರಣ ಮಾಡಬೇಕು ಅಂತ ಹೊರಟಿದ್ದಾರಲ್ಲ ಇದು ಯಾವತರ ಅಂತ ಅರ್ಥವಾಗುತ್ತಿಲ್ಲ. ರಾಷ್ಟ್ರಧ್ವಜವನ್ನ ಕೇಸರೀಕರಣ…

high court

BREAKING : ಕಾಲ್ತುಳಿತ ಪ್ರಕರಣ : ಅಮೈಕಸ್​ ಕ್ಯೂರಿಯಾಗಿ ಹಿರಿಯ ವಕೀಲೆ ಸುಶೀಲಾ ನೇಮಕ ಮಾಡಿ ಹೈಕೋರ್ಟ್ ಆದೇಶ

23/06/2025 4:51 PM

BREAKING: ಕನ್ನಡದ ಖ್ಯಾತ ಸಾಹಿತಿ ದೊಡ್ಡರಂಗೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

23/06/2025 4:48 PM

ಬೆಂಗಳೂರು ಜನತೆ ಗಮನಕ್ಕೆ: ಜೂ.24ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

23/06/2025 4:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.