Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ನೀರಿನ ಬಾಟಲಿ ದರ ರೂ.1 ಇಳಿಕೆ | Railway Water Bottle Price Cut

20/09/2025 7:23 PM

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಸ್ವಸ್ಥ ನಾರಿ‌ ಸಶಕ್ತ ಪರಿವಾರ ಅಭಿಯಾನಕ್ಕೆ ಆರೋಗ್ಯ ಸಚಿವಾಲಯದ ನಿಖಿಲ್ ಗಜರಾಜ್ ಚಾಲನೆ

20/09/2025 7:13 PM

Good News : ಜನ ಸಾಮಾನ್ಯರಿಗೆ ಬಿಗ್ ರಿಲೀಫ್ ; ‘ಅಮುಲ್’ ಹಾಲು, ತುಪ್ಪ ಸೇರಿ 700 ಉತ್ಪನ್ನಗಳ ಬೆಲೆ ಇಳಿಕೆ, ಲಿಸ್ಟ್ ಇಲ್ಲಿದೆ!

20/09/2025 7:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಸ್ವಸ್ಥ ನಾರಿ‌ ಸಶಕ್ತ ಪರಿವಾರ ಅಭಿಯಾನಕ್ಕೆ ಆರೋಗ್ಯ ಸಚಿವಾಲಯದ ನಿಖಿಲ್ ಗಜರಾಜ್ ಚಾಲನೆ
KARNATAKA

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಸ್ವಸ್ಥ ನಾರಿ‌ ಸಶಕ್ತ ಪರಿವಾರ ಅಭಿಯಾನಕ್ಕೆ ಆರೋಗ್ಯ ಸಚಿವಾಲಯದ ನಿಖಿಲ್ ಗಜರಾಜ್ ಚಾಲನೆ

By kannadanewsnow0920/09/2025 7:13 PM

ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್) ‘ಸ್ವಸ್ಥ ನಾರಿ, ಸಶಕ್ತ ಪರಿವಾರ’ ಅಭಿಯಾನಕ್ಕೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ನಿಖಿಲ್ ಗಜರಾಜ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನ ನಿರ್ದೇಶಕರಾದ ಡಾ. ಅವಿನಾಶ್ ಮೆನನ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು‌.

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ನಿಖಿಲ್ ಗಜರಾಜ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನ ನಿರ್ದೇಶಕರಾದ ಡಾ. ಅವಿನಾಶ್ ಮೆನನ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು‌. ನಿಮ್ಹಾನ್ಸ್‌ನ ಪ್ರಭಾರ ನಿರ್ದೇಶಕರು ಮತ್ತು ಮನೋವೈದ್ಯಶಾಸ್ತ್ರದ ಹಿರಿಯ ಪ್ರಾಧ್ಯಾಪಕರಾದ ಡಾ. ಪ್ರಭಾ ಎಸ್ ಚಂದ್ರ ಅವರು ಅಧ್ಯಕ್ಷತೆ ವಹಿಸಿದ್ದರು.

ಈ ಅಭಿಯಾನವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮಹಿಳೆಯರ ಆರೋಗ್ಯ ಹಾಗೂ ಕುಟುಂಬಗಳನ್ನು ಬಲಪಡಿಸುವುದು ಮತ್ತು ರಾಷ್ಟ್ರೀಯ ಯೋಗಕ್ಷೇಮವನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ. ಈ ಅಭಿಯಾನದ ಭಾಗವಾಗಿ, ರೋಗಿಗಳು ಮತ್ತು ಅವರ ಜೊತೆಯಲ್ಲಿರುವ ಮಹಿಳಾ ಆರೈಕೆದಾರರು ಸೇರಿದಂತೆ ಎಲ್ಲಾ ಮಹಿಳೆಯರಿಗೆ ಸಾಂಕ್ರಾಮಿಕವಲ್ಲದ ರೋಗಗಳ ಆರೋಗ್ಯ ತಪಾಸಣೆಗಳನ್ನು ನಡೆಸಲಾಗುತ್ತಿದೆ.

ಅಭಿಯಾನದ ಭಾಗವಾಗಿ ಹಿಮೋಗ್ಲೋಬಿನ್ ಪರೀಕ್ಷೆ, ರಕ್ತದೊತ್ತಡದ ಮೇಲ್ವಿಚಾರಣೆ, ದೇಹದ ದ್ರವ್ಯರಾಶಿ ಸೂಚಿ ಮತ್ತು ಬೊಜ್ಜು ಮೌಲ್ಯಮಾಪನ ಸೇರಿದಂತೆ ಮಾನಸಿಕ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ, ಆಹಾರ ಪದ್ಧತಿಯ ಸಲಹೆಗಳನ್ನು ನೀಡಲಾಗುತ್ತಿದೆ. ಇದುವರೆಗೆ ಸುಮಾರು 600 ಪ್ರತಿಕ್ರಿಯೆಗಳು ದಾಖಲಾಗಿದ್ದು ಮುಂಬರುವ ವಾರದಲ್ಲಿ, ಮಹಿಳೆಯರಿಗಾಗಿ ಬಾಯಿ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಜೊತೆಗೆ ರಕ್ತದಾನ ಶಿಬಿರ ಮತ್ತು ಮಹಿಳೆಯರಿಗಾಗಿ ಸಾಮೂಹಿಕ ಯೋಗ ತರಗತಿಗಳನ್ನು ಸಹ ಆಯೋಜಿಸಲಾಗುತ್ತದೆ ಎಂದು ವೈದ್ಯಾಧಿಕಾರಿಗಳು  ತಿಳಿಸಿದ್ದಾರೆ.

ಅಮೂಲ್ ಉತ್ಪನ್ನ ಪ್ರಿಯರಿಗೆ ಗುಡ್ ನ್ಯೂಸ್: ಬೆಣ್ಣೆ, ಐಸ್ ಕ್ರೀಮ್, ತುಪ್ಪ ಮತ್ತು ಇತರ ಉತ್ಪನ್ನಗಳ ಬೆಲೆ ಕಡಿತ | Amul Products

19 ವರ್ಷದ ಯುವಕನನ್ನು ಮದುವೆಯಾದ 19 ವರ್ಷದ ಯುವತಿ ವಿರುದ್ಧ ಕೇಸ್ ದಾಖಲು

Share. Facebook Twitter LinkedIn WhatsApp Email

Related Posts

ನಾಳೆ ಮಹಾಲಯ ಅಮಾವಾಸ್ಯೆ: ಈ ತಪ್ಪನ್ನು ಸುಮಂಗಲಿಯರು ಪೂರ್ವಜರಿಗೆ ಅಡುಗೆ ಮಾಡುವಾಗ ಮಾಡಬೇಡಿ

20/09/2025 6:57 PM3 Mins Read

ರಾಜ್ಯದ 53 ಪ್ರಯೋಗಾಲಯಗಳಿಗೆ NAVL ಮಾನ್ಯತೆ: ಸಚಿವ ಎನ್.ಚಲುವರಾಯಸ್ವಾಮಿ

20/09/2025 6:54 PM2 Mins Read

ಬೆಂಗಳೂರಲ್ಲಿ ಈವರೆಗೆ 7,000 ಗುಂಡಿ ಮುಚ್ಚಿದ್ದು, 5,000 ಬಾಕಿ ಇವೆ: ಡಿಸಿಎಂ ಡಿ.ಕೆ ಶಿವಕುಮಾರ್

20/09/2025 6:17 PM1 Min Read
Recent News

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ನೀರಿನ ಬಾಟಲಿ ದರ ರೂ.1 ಇಳಿಕೆ | Railway Water Bottle Price Cut

20/09/2025 7:23 PM

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಸ್ವಸ್ಥ ನಾರಿ‌ ಸಶಕ್ತ ಪರಿವಾರ ಅಭಿಯಾನಕ್ಕೆ ಆರೋಗ್ಯ ಸಚಿವಾಲಯದ ನಿಖಿಲ್ ಗಜರಾಜ್ ಚಾಲನೆ

20/09/2025 7:13 PM

Good News : ಜನ ಸಾಮಾನ್ಯರಿಗೆ ಬಿಗ್ ರಿಲೀಫ್ ; ‘ಅಮುಲ್’ ಹಾಲು, ತುಪ್ಪ ಸೇರಿ 700 ಉತ್ಪನ್ನಗಳ ಬೆಲೆ ಇಳಿಕೆ, ಲಿಸ್ಟ್ ಇಲ್ಲಿದೆ!

20/09/2025 7:12 PM

ಅಮೂಲ್ ಉತ್ಪನ್ನ ಪ್ರಿಯರಿಗೆ ಗುಡ್ ನ್ಯೂಸ್: ಬೆಣ್ಣೆ, ಐಸ್ ಕ್ರೀಮ್, ತುಪ್ಪ ಮತ್ತು ಇತರ ಉತ್ಪನ್ನಗಳ ಬೆಲೆ ಕಡಿತ | Amul Products

20/09/2025 7:08 PM
State News
KARNATAKA

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಸ್ವಸ್ಥ ನಾರಿ‌ ಸಶಕ್ತ ಪರಿವಾರ ಅಭಿಯಾನಕ್ಕೆ ಆರೋಗ್ಯ ಸಚಿವಾಲಯದ ನಿಖಿಲ್ ಗಜರಾಜ್ ಚಾಲನೆ

By kannadanewsnow0920/09/2025 7:13 PM KARNATAKA 1 Min Read

ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್) ‘ಸ್ವಸ್ಥ ನಾರಿ, ಸಶಕ್ತ ಪರಿವಾರ’ ಅಭಿಯಾನಕ್ಕೆ ಕೇಂದ್ರ…

ನಾಳೆ ಮಹಾಲಯ ಅಮಾವಾಸ್ಯೆ: ಈ ತಪ್ಪನ್ನು ಸುಮಂಗಲಿಯರು ಪೂರ್ವಜರಿಗೆ ಅಡುಗೆ ಮಾಡುವಾಗ ಮಾಡಬೇಡಿ

20/09/2025 6:57 PM

ರಾಜ್ಯದ 53 ಪ್ರಯೋಗಾಲಯಗಳಿಗೆ NAVL ಮಾನ್ಯತೆ: ಸಚಿವ ಎನ್.ಚಲುವರಾಯಸ್ವಾಮಿ

20/09/2025 6:54 PM

ಬೆಂಗಳೂರಲ್ಲಿ ಈವರೆಗೆ 7,000 ಗುಂಡಿ ಮುಚ್ಚಿದ್ದು, 5,000 ಬಾಕಿ ಇವೆ: ಡಿಸಿಎಂ ಡಿ.ಕೆ ಶಿವಕುಮಾರ್

20/09/2025 6:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.