ಬೆಂಗಳೂರು : ಸಾವಿನ ಮನೆಯಲ್ಲಿ ಸಿದ್ದರಾಮಯ್ಯ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು ಸಾವಿನ ಮನೆಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ತಮ್ಮ ಕೀಳು ಮಟ್ಟದ ರಾಜಕಾರಣ ರಾಜ್ಯದ ಜನತೆಗೆ ಹೊಸತೇನಲ್ಲ. 2015ರಲ್ಲಿ ರಾಜ್ಯದಲ್ಲಿ 5,109 ನವಜಾತ ಶಿಶುಗಳು, 519 ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂದು ಅಂಕಿ-ಅಂಶ ಹೇಳುತ್ತದೆ. ಆಗ ನೀವು ನಿಮ್ಮ ಆರೋಗ್ಯ ಸಚಿವರ ರಾಜೇನಾಮೆ ಪಡೆದುಕೊಂಡಿರಾ? ಎಂದು ಕಿಡಿಕಾರಿದ್ದಾರೆ. ತಾವು ಮುಖ್ಯಮಂತ್ರಿಗಳಾಗಿದ್ದಾಗ ತಮ್ಮ … Continue reading ‘ಸಾವಿನ ಮನೆಯಲ್ಲಿ ಸಿದ್ದರಾಮಯ್ಯ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ’ : ಸರಣಿ ಟ್ವೀಟ್ ಮೂಲಕ ಸಚಿವ ಸುಧಾಕರ್ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed