Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಂದೆ’ ಮತ್ತು ‘ತಾಯಿ’ ಬದಲು ಜನನ ಪ್ರಮಾಣಪತ್ರದಲ್ಲಿ ‘ಪೋಷಕರು’: ಹೈಕೋರ್ಟ್ ಮಹತ್ವದ ತೀರ್ಪು

07/06/2025 7:56 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

BIG NEWS : ಸಣ್ಣ ಸಾಲಗಾರರಿಗೆ ಬಿಗ್ ರಿಲೀಫ್ : 2.5 ಲಕ್ಷ ರೂ.ಗಿಂತ ಕಡಿಮೆ ಮೌಲ್ಯದ ಚಿನ್ನದ ಸಾಲಗಳಿಗೆ ಶೇ.85% ಅನುಪಾತ ಹೆಚ್ಚಿಸಿದ ‘RBI’

07/06/2025 7:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಆರೋಗ್ಯ ಸೇವೆ’ಗಳು ಸಮರ್ಪಕವಾಗಿ ಜನರಿಗೆ ಸಲ್ಲದಿದ್ದರೆ ಸಹಿಸಲ್ಲ: ಸಚಿವ ದಿನೇಶ್ ಗುಂಡೂರಾವ್ ಖಡಕ್ ವಾರ್ನಿಂಗ್
KARNATAKA

‘ಆರೋಗ್ಯ ಸೇವೆ’ಗಳು ಸಮರ್ಪಕವಾಗಿ ಜನರಿಗೆ ಸಲ್ಲದಿದ್ದರೆ ಸಹಿಸಲ್ಲ: ಸಚಿವ ದಿನೇಶ್ ಗುಂಡೂರಾವ್ ಖಡಕ್ ವಾರ್ನಿಂಗ್

By kannadanewsnow0920/06/2024 8:44 PM

ಬೆಂಗಳೂರು: ಗುಣಮಟ್ಟದ ಆರೋಗ್ಯ ಸೇವೆಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಆರೋಗ್ಯ ಇಲಾಖೆಯ ಉಪನಿರ್ದೇಶಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಸಭೆ ನಡೆಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಜಾರಿಯಲ್ಲಿರುವ ಆರೋಗ್ಯ ಸೇವೆಗಳು ಹೆಚ್ಚು ಪ್ರಗತಿ ಕಂಡಿಲ್ಲ. ಹಲವು ಸೇವೆಗಳು ನಿರೀಕ್ಷಿತ ಮಟ್ಟದಲ್ಲಿ ಅನುಷ್ಠಾನಗೊಂಡಿಲ್ಲ. ಕಳೆದ ವರ್ಷದ ಅವಧಿಯಲ್ಲಿ ಹಲವು ಬಿಲ್ ಗಳು ಪಾವತಿಯಾಗದೇ ಬಾಕಿ ಇರಿಸಿಕೊಂಡಿರುವ ಬಗ್ಗೆ ಅಧಿಕಾರಿಗಳಿಗೆ ಚಾಟಿ ಬೀಸಿದರು. ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ದೊರೆಯುವ ಅನುದಾನವನ್ನ ಸಮರ್ಪಕವಾಗಿ ಬಳಿಸಿಕೊಂಡಿಲ್ಲ ಎಂದಾದರೆ, ಆರೋಗ್ಯ ಸೇವೆಗಳು ಸಮರ್ಪಕವಾಗಿ ತಲುಪಲು ಹೇಗೆ ಸಾಧ್ಯ ಎಂದು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಚುರುಕು ಮುಟ್ಟಿಸಿದರು.‌

ಲಭ್ಯವಿರುವ ಹಣಕಾಸಿನ ಸರಿಯಾಗಿ ಖರ್ಚು ಮಾಡದಿದ್ದರೆ ಏನು ಪ್ರಯೋಜನ.. ಟೆಂಡರ್ ಪ್ರಕ್ರಿಯೆಗಳನ್ನ ಮಾರ್ಚ್ ವರೆಗೆ ಏಕೆ ಎಳೆದುಕೊಂಡು ಹೋಗುತ್ತಿದ್ದೀರಿ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದರು.‌. ಯಾವ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಲ್ಲ ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ನಾನು ಹಿಂಜರಿಯಲ್ಲ. ಯಾರ ಮೂಲಾಜು ನಮಗಿಲ್ಲ.. ಯಾರ ಒತ್ತಡದಿಂದಲೂ ನಾನು ಒಬ್ಬ ಅಧಿಕಾರಿಯನ್ನೂ ನೇಮಿಸಿಲ್ಲ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಲಹೆ ಮೇರೆಗೆ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನ ನೀಡಲಾಗಿದೆ. ಹೀಗಾಗಿ ನಿಮ್ಮ ಕಾರ್ಯದಕ್ಷತೆ ತೋರದಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ನಿರ್ಧಾರಗಳನ್ನ ತೆಗೆದುಕೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ಅವರು ಎಚ್ಚರಿಕೆ ನೀಡಿದರು.

ಜಿಲ್ಲಾಸ್ಪತ್ರೆಗಳಲ್ಲಿ ಕಾರ್ಯವೈಳರಿ, ಇ – ಆಫೀಸ್, ಟೆಲಿ ಐಸಿಯು, ಆಯುಷ್ಮಾನ್ ಭಾರತ್ ಯೋಜನೆಯ ರೆಫರೆಲ್ ಪದ್ದತಿಗಳ ಬಗ್ಗೆ ಚರ್ಚಿಸಲು ಸಭೆ ಆಯೋಜಿಸುವಂತೆ ಇದೇ ವೇಳೆ ಸಚಿವರು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಎನ್.ಎಚ್.ಎಮ್. ಎಂ.ಡಿ ನವೀನ್ ಭಟ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

BIG NEWS: ‘ಅಂಗನವಾಡಿ ನೌಕರ’ರ ಸಮಸ್ಯೆ ನಿವಾರಣೆಗೆ ಸೋಮವಾರ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಸಭೆ

ಯುಜಿಸಿ-ನೆಟ್ ಪ್ರಶ್ನೆ ಪತ್ರಿಕೆ ‘ಡಾರ್ಕ್ ನೆಟ್’ನಲ್ಲಿ ಸೋರಿಕೆ: ಪರೀಕ್ಷೆ ರದ್ದತಿ ಕುರಿತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ | UGC-NET paper leaked

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM1 Min Read

BIG NEWS : ವಿಸ್ಕಿ ಪ್ರಚಾರಕ್ಕಾಗಿ `RCB’ ಹೆಸರಿಟ್ಟಿದ್ದ ವಿಜಯ್ ಮಲ್ಯ.!

07/06/2025 7:34 AM2 Mins Read

BIG NEWS : `RCB’ ತಂಡದ ಬ್ರ್ಯಾಂಡ್ ಮೌಲ್ಯ ಶೇ.25-30ರಷ್ಟು ಏರಿಕೆ : ವರದಿ

07/06/2025 7:26 AM1 Min Read
Recent News

ತಂದೆ’ ಮತ್ತು ‘ತಾಯಿ’ ಬದಲು ಜನನ ಪ್ರಮಾಣಪತ್ರದಲ್ಲಿ ‘ಪೋಷಕರು’: ಹೈಕೋರ್ಟ್ ಮಹತ್ವದ ತೀರ್ಪು

07/06/2025 7:56 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

BIG NEWS : ಸಣ್ಣ ಸಾಲಗಾರರಿಗೆ ಬಿಗ್ ರಿಲೀಫ್ : 2.5 ಲಕ್ಷ ರೂ.ಗಿಂತ ಕಡಿಮೆ ಮೌಲ್ಯದ ಚಿನ್ನದ ಸಾಲಗಳಿಗೆ ಶೇ.85% ಅನುಪಾತ ಹೆಚ್ಚಿಸಿದ ‘RBI’

07/06/2025 7:49 AM

ವಕ್ಫ್ ಆಸ್ತಿಗಳ ಪೋರ್ಟಲ್ ಆರಂಭಿಸಿದ ಕೇಂದ್ರ ಸರ್ಕಾರ | Waqf

07/06/2025 7:46 AM
State News
KARNATAKA

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

By kannadanewsnow5707/06/2025 7:54 AM KARNATAKA 1 Min Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಹೌದು, ಕಾಲ್ತುಳಿತ…

BIG NEWS : ವಿಸ್ಕಿ ಪ್ರಚಾರಕ್ಕಾಗಿ `RCB’ ಹೆಸರಿಟ್ಟಿದ್ದ ವಿಜಯ್ ಮಲ್ಯ.!

07/06/2025 7:34 AM

BIG NEWS : `RCB’ ತಂಡದ ಬ್ರ್ಯಾಂಡ್ ಮೌಲ್ಯ ಶೇ.25-30ರಷ್ಟು ಏರಿಕೆ : ವರದಿ

07/06/2025 7:26 AM

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

07/06/2025 7:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.