Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಏಷ್ಯಾಕಪ್’ನಲ್ಲಿ ಸ್ಪರ್ಧಿಸಲು ‘ಪಾಕಿಸ್ತಾನ ಹಾಕಿ ತಂಡ’ ಭಾರತಕ್ಕೆ ಆಗಮನ : ಕ್ರೀಡಾ ಸಚಿವಾಲಯ ಗ್ರೀನ್ ಸಿಗ್ನಲ್

03/07/2025 4:44 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

BREAKING : ಚಿಕಾಗೋದಲ್ಲಿ ಗುಂಡಿನ ದಾಳಿ ; ನಾಲ್ವರು ಸಾವು, 14 ಮಂದಿಗೆ ಗಾಯ

03/07/2025 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » HEALTH TIPS : ಉತ್ತಮ ಜೀರ್ಣಕ್ರಿಯೆಗೆ ಊಟದ ನಂತರ ಹೀಗೆ ಮಾಡಿ..!
LIFE STYLE

HEALTH TIPS : ಉತ್ತಮ ಜೀರ್ಣಕ್ರಿಯೆಗೆ ಊಟದ ನಂತರ ಹೀಗೆ ಮಾಡಿ..!

By kannadanewsnow0726/02/2024 4:01 PM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಅನೇಕ ಜನರಿಗೆ ಜೀರ್ಣಕ್ರಿಯೆಯ ಸಮಸ್ಯೆ ಕಾಡುತ್ತಿರುತ್ತದೆ. ಇದಕ್ಕೆ ಕಾರಣಗಳು ಅನೇಕ. ಕಾರಣದ ಬದಲಾಗಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೋಣ. ಹೀಗೆ ಜೀರ್ಣಕ್ರಿಯೆ ಸಮಸ್ಯೆ ಇದ್ದವರು ಪರಿಹಾರಕ್ಕೆ ಇನ್ನಿಲ್ಲದ ಕಸರತ್ತು ಮಾಡುತ್ತಿರುತ್ತಾರೆ. ಎಷ್ಟೋ ಜನ ತಮ್ಮ ಜೀರ್ಣಕ್ರಿಯೆ ಸರಾಗವಾಗಿ ಆಗಲು ಇಂಗ್ಲೀಷ್‌ ಮೆಡಿಸಿನ್‌ ಅಥವಾ ಆರ್ಯುವೇದ ಔಷಧಿಗಳಿಗೂ ಮೊರೆ ಹೋಗುತ್ತಾರೆ. ಜೀರ್ಣಕ್ರಿಯೆ ಸಮಸ್ಯೆಗೆ ಯಾವುದೇ ಔಷಧಿ ಇಲ್ಲದೇ ನಾವು ಹೇಳುವ ಈ ಸುಲಭವಾದ ಕೆಲಸ ಮಾಡಿದರೆ ಸಾಕು, ತಿಂದ ಆಹಾರ ಸುಲಭವಾಗಿ ನೈಸರ್ಗಿಕವಾಗಿ ಜೀರ್ಣವಾಗುತ್ತದೆ. ನಾವು ಹೇಳುವ ಈ ಪದ್ಧತಿ ನಮ್ಮ ಪೂರ್ವಜರೂ ಸಹ ಮಾಡಿಕೊಂಡು ಬಂದಿದ್ದಾರೆ.

ನೀವು ತಿಂದ ಆಹಾರ ಸುಲಭವಾಗಿ ಜೀರ್ಣವಾಗಬೇಕೆಂದರೆ ಊಟದ ನಂತರ ವಿಶೇಷವಾಗಿ ಮಧ್ಯಾಹ್ನದ ಊಟದ ನಂತರ ಕಡ್ಡಾಯವಾಗಿ ಒಂದು ಲೋಟ ಮಜ್ಜಿಗೆ ಸೇವಿಸಿ. ಗಟ್ಟಿ ಮಜ್ಜಿಗೆ ಬೇಡ. ಆದಷ್ಟು ನೀರು ಮಜ್ಜಿಗೆ ಸೇವಿಸಿ, ಮಜ್ಜಿಗೆಯು ಪ್ರೋಬಯಾಟಿಕ್‌ ಹೊಂದಿದ್ದು, ಆಮ್ಲೀಯತೆಯನ್ನು ನಿರ್ಮೂಲನ ಮಾಡುವ ಗುಣ ಹೊಂದಿರುತ್ತದೆ. ಊಟದ ಜೊತೆಗಿಂತ ಊಟವಾದ ನಂತರ ತಿಳಿ ಮಜ್ಜಿಗೆ ಸೇವನೆ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ.

ಇನ್ನು ಊಟದ ನಂತರ ವಜ್ರಾಸನ ಕೂರುವುದು ತುಂಬಾ ಪ್ರಯೋಜನಕಾರಿ. ಇದು ತಮ್ಮ ಹಿರಿಯರು ಮಾಡಿಕೊಂಡು ಬಂದ ಪದ್ಧತಿಯಾಗಿದೆ. ಊಟದ ನಂತರ ಮಜ್ಜಿಗೆ ಸೇವಿಸಿ ವಜ್ರಾಸನದಲ್ಲಿ ಕೂತರೆ ಆಗುವ ಪ್ರಯೋಜನೆವೇನೆಂದರೆ ಇದು ಹೊಟ್ಟೆಯಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ, ಹಾಗಾಗಿ ಜೀರ್ಣಕ್ರಿಯೆ ಸುಲಭವಾಗಿ ಆಗುತ್ತದೆ.

ಊಟದ ನಂತರ ಲಘು ವಾಕ್‌ ಮಾಡಿ. ಸಮಯವಿದ್ದರೆ ಊಟದ ನಂತರ ನೂರು ಹೆಜ್ಜೆ ನಿಧಾನವಾಗಿ ಹಾಕಿ. ಹೀಗೆ ಊಟದ ನಂತರ ಮೆಲ್ಲನೆಯ ನಡಿಗೆ ಜೀರ್ಣಕ್ರಿಯೆಗೆ ತುಂಬಾ ಸಹಾಯವಾಗುತ್ತದೆ. ತಿಂದ ಆಹಾರ ಸಂಪೂರ್ಣವಾಗಿ ಜೀರ್ಣವಾಗುತ್ತದೆ.

ಉತ್ತಮ ಜೀರ್ಣಕ್ರಿಯೆಗೆ ಚೆನ್ನಾಗಿ ನೀರು ಕಡಿಯಿರಿ. ನಿಯಮಿತವಾಗಿ ಸಮಯಕ್ಕೆ ಸರಿಯಾಗಿ ಊಟ ಉಪಹಾರಗಳನ್ನು ಮಾಡಿ, ಹೆಚ್ಚು ಟೀ ಕಾಫಿ ಬೇಡ. ಹೆಚ್ಚಾಗಿ ಹಣ್ಣು, ನಾರಿನಾಂಶ ಇರುವ ತರಕಾರಿ, ಸೊಪ್ಪಿನ ಸಲಾಡ್‌ಗಳನ್ನು ಸೇವಿಸಿ, ಆರೋಗ್ಯವಾಗಿರಿ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

 

HEALTH TIPS : ಉತ್ತಮ ಜೀರ್ಣಕ್ರಿಯೆಗೆ ಊಟದ ನಂತರ ಹೀಗೆ ಮಾಡಿ..! HEALTH TIPS: DO THIS AFTER MEALS FOR BETTER DIGESTION.
Share. Facebook Twitter LinkedIn WhatsApp Email

Related Posts

ಇವುಗಳನ್ನ ತಿನ್ನುವುದ್ರಿಂದ ನಿಮ್ಮ ‘ಲಿವರ್’ ಸಹಜವಾಗಿ ತೊಳೆದ ಮುತ್ತಿನಂತೆ ಸ್ವಚ್ಛವಾಗುತ್ತೆ.!

02/07/2025 10:15 PM2 Mins Read

ಕೆಟ್ಟ ಕೊಲೆಸ್ಟ್ರಾಲ್ ಕಮ್ಮಿ ಮಾಡಿ ‘ಹೃದಯ ಕಾಯಿಲೆ’ ತಡೆಯುವ ಶಕ್ತಿಶಾಲಿ ಆಹಾರಗಳಿವು.!

02/07/2025 3:17 PM2 Mins Read

SHOCKING: ಹೈಸ್ಕೂಲ್ ಮಕ್ಕಳಲ್ಲೂ ಹೈಪರ್ ಟೆನ್ಷನ್: ಹುಬ್ಬಳ್ಳಿ ಕಿಮ್ಸ್ ವೈದ್ಯರ ಅಧ್ಯಯನದಿಂದ ಆಘಾತಕಾರಿ ಸಂಗತಿ ಬಯಲು

02/07/2025 10:19 AM2 Mins Read
Recent News

BREAKING : ಏಷ್ಯಾಕಪ್’ನಲ್ಲಿ ಸ್ಪರ್ಧಿಸಲು ‘ಪಾಕಿಸ್ತಾನ ಹಾಕಿ ತಂಡ’ ಭಾರತಕ್ಕೆ ಆಗಮನ : ಕ್ರೀಡಾ ಸಚಿವಾಲಯ ಗ್ರೀನ್ ಸಿಗ್ನಲ್

03/07/2025 4:44 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

BREAKING : ಚಿಕಾಗೋದಲ್ಲಿ ಗುಂಡಿನ ದಾಳಿ ; ನಾಲ್ವರು ಸಾವು, 14 ಮಂದಿಗೆ ಗಾಯ

03/07/2025 4:20 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM
State News
KARNATAKA

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

By kannadanewsnow0503/07/2025 4:33 PM KARNATAKA 2 Mins Read

ಬೆಂಗಳೂರು : ಅಂಧ್ಯತ್ವ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ…

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

03/07/2025 3:56 PM

Rain Alert : ವಾಯುಭಾರ ಕುಸಿತ, ಮುಂದಿನ 1 ವಾರ ರಾಜ್ಯಾದ್ಯಂತ ಗಾಳಿ ಸಹಿತ ಭಾರೀ ಮಳೆ : ‘IMD’ ಮುನ್ಸೂಚನೆ

03/07/2025 3:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.