Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಪರೇಷನ್ ಸಿಂಧೂರ್ ನಲ್ಲಿ 6 ಪಾಕ್ ಯುದ್ಧ ವಿಮಾನಗಳು ಪತನ : ರಕ್ಷಣಾ ಮೂಲಗಳು | Operation Sindoor

07/06/2025 8:03 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

ತಂದೆ’ ಮತ್ತು ‘ತಾಯಿ’ ಬದಲು ಜನನ ಪ್ರಮಾಣಪತ್ರದಲ್ಲಿ ‘ಪೋಷಕರು’: ಹೈಕೋರ್ಟ್ ಮಹತ್ವದ ತೀರ್ಪು

07/06/2025 7:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » HEALTH TIPS: ಕಣ್ಣಿನ ದೃಷ್ಟಿ ದೋಷ ಇದ್ದರೆ ಹೀಗೆ ಮಾಡಿ ನೋಡಿ; ನೀವು ಕನ್ನಡಕದಿಂದ ದೂರವಿರಬಹುದು!
LIFE STYLE

HEALTH TIPS: ಕಣ್ಣಿನ ದೃಷ್ಟಿ ದೋಷ ಇದ್ದರೆ ಹೀಗೆ ಮಾಡಿ ನೋಡಿ; ನೀವು ಕನ್ನಡಕದಿಂದ ದೂರವಿರಬಹುದು!

By kannadanewsnow0727/02/2024 5:23 PM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಕಣ್ಣಿನ ದೃಷ್ಟಿ ದೋಷವೂ ಒಂದು ಆರೋಗ್ಯದ ಸಮಸ್ಯೆ ಆಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರಿಗೂ ಇದು ಸಾಮಾನ್ಯವಾಗಿಬಿಟ್ಟಿದೆ. ದೃಷ್ಟಿ ದೋಷ ಉಂಟಾಗಲು ಕಾರಣಗಳು ಅನೇಕ ಆದರೆ ಈ ಸಮಸ್ಯೆ ನಿವಾರಣೆಗೂ ಅನೇಕ ಪರಿಹಾರಗಳಿವೆ. ಅದರಲ್ಲಿ ಒಂದು ಸುಲಭವಾದ ಮನೆಮದ್ದನ್ನು ನವಿಂದು ತಿಳಸಿಕೊಡುತ್ತೇವೆ. ಇದಕ್ಕೆ ಯಾವುದೇ ಸೈಡ್‌ ಎಫೆಕ್ಟ್‌ ಇಲ್ಲ. ನಾವು ಹೇಳುವ ಈ ಮನೆಮದ್ದನ್ನು ಟ್ರೈ ಮಾಡಿದರೆ ಕಣ್ಣಿ ಸಮಸ್ಯೆಯನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು.

ಕನ್ಣಿನ ಸಮಸ್ಯೆ ನಿವಾರಣೆ ಮಾಡಲು ಬದಾಮಿ ತುಂಬಾ ಸಹಾಯ ಮಾಡುತ್ತದೆ. ಮೊದಲಿಗೆ ಒಂದು ಬಟ್ಟಲಿಗೆ ಹತ್ತು ಬದಾಮಿಯನ್ನು ಹಾಕಿ. ಬದಾಮಿಯಲ್ಲಿ ಒಮೆಗಾ 3 ಫ್ಲಾಟಿ ಆಸಿಡ್‌ ಹಾಗು ವಿಟಮಿನ್‌ ಮತ್ತು ಆಂಟಿ ಆಕ್ಸಿಡೆಂಟ್‌ ಪ್ರಮಾಣವು ತುಂಬಾ ಹೆಚ್ಚಾಗಿರುತ್ತದೆ. ಬದಾಮಿ ಜೊತೆಗೆ ಒಂದು ಚಮಚ ಜೀರಿಗೆ ತೆಗೆದುಕೊಳ್ಳಿ. ಜೀರಿಗೆಯಲ್ಲಿ ವಿಟಮಿನ್‌ ಎ ಹಾಗು ವಿಟಮಿನ್‌ ಸಿ ಇರುತ್ತದೆ. ಜೀರಿಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರ ಜೊತೆ ಕಾಲು ಚಮಚ ಬಿಳಿ ಕಾಳು ಮೆಣಸನ್ನು ಹಾಕಿ ಹಾಗು ಒಂದು ಚಮಚ ಸೋಂಪು ಕಾಳನ್ನು ಇದಕ್ಕೆ ಸೇರಿಸಿ. ಸೋಂಪು ಕಣ್ಣಿನ ಆರೋಗ್ಯ ಕಾಪಾಡುವಲ್ಲಿ ಮುಖ್ಯ ಪಾತ್ರ ನಿರ್ವಹಿಸುತ್ತದೆ. ಇದಕ್ಕೆ ಕೊನೆಯಲ್ಲಿ ಸ್ವಲ್ಪ ಬೆಲ್ಲ ಸೇರಿಸಿ.

ಬದಾಮಿ, ಬಿಳಿ ಕಾಳು ಮೆಣಸು, ಜೀರಿಗೆ, ಸೋಂಪು ಬೆಲ್ಲ ಈ ಎಲ್ಲವನ್ನೂ ಮಿಕ್ಸಿ ಜಾರ್‌ಗೆ ಹಾಕಿ ಪೌಡರ್‌ ಮಾಡಿಕೊಳ್ಳಿ. ನಿಮಗೆ ಬೇಕಾಗುವ ಪ್ರಮಾಣದಲ್ಲಿ ಸುಮಾರು 15ದಿನಕ್ಕೆ ಆಗುವಷ್ಟು ಮಾಡಿಟ್ಟುಕೊಂಡರೆ ಪರವಾಗಿಲ್ಲ. ಈ ಮಿಶ್ರಣವನ್ನು ನಿತ್ಯವೂ ಮಲಗುವ ಮುನ್ನ ಹಾಲಿನೊಂದಿಗೆ ಬೆಸರಿ ಸೇವಿಸಿ. ಮಕ್ಕಳಿಗೂ ಇದನ್ನು ಕೊಡಬಹುದು. ಹೀಗೆ ಸುಮಾರು ಮೂರು ತಿಂಗಳು ನಿರಂತರವಾಗಿ ಬಿಟ್ಟುಬಿಡದೇ ಮಾಡಿದರೆ ಉತ್ತಮವಾದ ಹಾಗು ಪರಿಣಾಮಕಾರಿಯಾದ ಫಲಿತಾಂಶ ನೀವು ಪಡೆಯಬಹುದು. ನಿಮ್ಮ ಕಣ್ಣಿನ ದೃಷ್ಟಿ ದೋಷದ ಸಮಸ್ಯೆ ನಿವಾರಣೆಯಾಗುತ್ತದೆ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

DO THIS; You can stay away from glasses! HEALTH TIPS: IF YOU HAVE VISION DEFECT IN THE EYE HEALTH TIPS: ಕಣ್ಣಿನ ದೃಷ್ಟಿ ದೋಷ ಇದ್ದರೆ ಹೀಗೆ ಮಾಡಿ ನೋಡಿ; ನೀವು ಕನ್ನಡಕದಿಂದ ದೂರವಿರಬಹುದು!
Share. Facebook Twitter LinkedIn WhatsApp Email

Related Posts

‘SBI’ ಗ್ರಾಹಕರೇ ಗಮನಿಸಿ ; ಈ ನಂಬರ್ ಸೇವ್ ಮಾಡ್ಕೊಳ್ಳಿ, ಇನ್ಮುಂದೆ ಈ ಸಂಖ್ಯೆ ಕರೆ ಮಾತ್ರ ಸ್ವೀಕರಿಸಿ!

07/06/2025 6:35 AM2 Mins Read

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM2 Mins Read

‘ಮೆಂತ್ಯ ಬೀಜ’ ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಕುಡಿದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

06/06/2025 5:07 PM1 Min Read
Recent News

ಆಪರೇಷನ್ ಸಿಂಧೂರ್ ನಲ್ಲಿ 6 ಪಾಕ್ ಯುದ್ಧ ವಿಮಾನಗಳು ಪತನ : ರಕ್ಷಣಾ ಮೂಲಗಳು | Operation Sindoor

07/06/2025 8:03 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

ತಂದೆ’ ಮತ್ತು ‘ತಾಯಿ’ ಬದಲು ಜನನ ಪ್ರಮಾಣಪತ್ರದಲ್ಲಿ ‘ಪೋಷಕರು’: ಹೈಕೋರ್ಟ್ ಮಹತ್ವದ ತೀರ್ಪು

07/06/2025 7:56 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM
State News
KARNATAKA

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

By kannadanewsnow5707/06/2025 8:02 AM KARNATAKA 1 Min Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಕೆ ಎಸ್ ಸಿ ಎ, ಡಿಎನ್ಎ ಕಂಪನಿಗಳ…

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

BIG NEWS : ವಿಸ್ಕಿ ಪ್ರಚಾರಕ್ಕಾಗಿ `RCB’ ಹೆಸರಿಟ್ಟಿದ್ದ ವಿಜಯ್ ಮಲ್ಯ.!

07/06/2025 7:34 AM

BIG NEWS : `RCB’ ತಂಡದ ಬ್ರ್ಯಾಂಡ್ ಮೌಲ್ಯ ಶೇ.25-30ರಷ್ಟು ಏರಿಕೆ : ವರದಿ

07/06/2025 7:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.