Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ವಿಯೆಟ್ನಾಂ ಆಹಾರ ಹಗರಣ: ಪಶು ಆಹಾರದ ಎಣ್ಣೆಯನ್ನು ಅಡುಗೆ ಎಣ್ಣೆಯಾಗಿ ಮಾರಾಟ | Vietnam Food Scam

29/06/2025 9:32 PM

F1 ಆಸ್ಟ್ರಿಯನ್ ಗ್ರ್ಯಾಂಡ್ ಪ್ರಿಕ್ಸ್-2025 ಗೆದ್ದ ಲ್ಯಾಂಡೊ ನಾರ್ರಿಸ್ | F1 Austrian Grand Prix 2025

29/06/2025 9:25 PM

ಕ್ಯಾಬಿನ್ ಒಳಗೆ ತಾಪಮಾನ ಹೆಚ್ಚಾಗಿದ್ದರಿಂದ ಏರ್ ಇಂಡಿಯಾ ವಿಮಾನ ಕೋಲ್ಕತ್ತದಲ್ಲಿ ಸೇಫ್ ಲ್ಯಾಂಡಿಂಗ್

29/06/2025 9:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » HEALTH TIPS: ಕಣ್ಣಿನ ದೃಷ್ಟಿ ದೋಷ ಇದ್ದರೆ ಹೀಗೆ ಮಾಡಿ ನೋಡಿ; ನೀವು ಕನ್ನಡಕದಿಂದ ದೂರವಿರಬಹುದು!
LIFE STYLE

HEALTH TIPS: ಕಣ್ಣಿನ ದೃಷ್ಟಿ ದೋಷ ಇದ್ದರೆ ಹೀಗೆ ಮಾಡಿ ನೋಡಿ; ನೀವು ಕನ್ನಡಕದಿಂದ ದೂರವಿರಬಹುದು!

By kannadanewsnow0727/02/2024 5:23 PM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಕಣ್ಣಿನ ದೃಷ್ಟಿ ದೋಷವೂ ಒಂದು ಆರೋಗ್ಯದ ಸಮಸ್ಯೆ ಆಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರಿಗೂ ಇದು ಸಾಮಾನ್ಯವಾಗಿಬಿಟ್ಟಿದೆ. ದೃಷ್ಟಿ ದೋಷ ಉಂಟಾಗಲು ಕಾರಣಗಳು ಅನೇಕ ಆದರೆ ಈ ಸಮಸ್ಯೆ ನಿವಾರಣೆಗೂ ಅನೇಕ ಪರಿಹಾರಗಳಿವೆ. ಅದರಲ್ಲಿ ಒಂದು ಸುಲಭವಾದ ಮನೆಮದ್ದನ್ನು ನವಿಂದು ತಿಳಸಿಕೊಡುತ್ತೇವೆ. ಇದಕ್ಕೆ ಯಾವುದೇ ಸೈಡ್‌ ಎಫೆಕ್ಟ್‌ ಇಲ್ಲ. ನಾವು ಹೇಳುವ ಈ ಮನೆಮದ್ದನ್ನು ಟ್ರೈ ಮಾಡಿದರೆ ಕಣ್ಣಿ ಸಮಸ್ಯೆಯನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು.

ಕನ್ಣಿನ ಸಮಸ್ಯೆ ನಿವಾರಣೆ ಮಾಡಲು ಬದಾಮಿ ತುಂಬಾ ಸಹಾಯ ಮಾಡುತ್ತದೆ. ಮೊದಲಿಗೆ ಒಂದು ಬಟ್ಟಲಿಗೆ ಹತ್ತು ಬದಾಮಿಯನ್ನು ಹಾಕಿ. ಬದಾಮಿಯಲ್ಲಿ ಒಮೆಗಾ 3 ಫ್ಲಾಟಿ ಆಸಿಡ್‌ ಹಾಗು ವಿಟಮಿನ್‌ ಮತ್ತು ಆಂಟಿ ಆಕ್ಸಿಡೆಂಟ್‌ ಪ್ರಮಾಣವು ತುಂಬಾ ಹೆಚ್ಚಾಗಿರುತ್ತದೆ. ಬದಾಮಿ ಜೊತೆಗೆ ಒಂದು ಚಮಚ ಜೀರಿಗೆ ತೆಗೆದುಕೊಳ್ಳಿ. ಜೀರಿಗೆಯಲ್ಲಿ ವಿಟಮಿನ್‌ ಎ ಹಾಗು ವಿಟಮಿನ್‌ ಸಿ ಇರುತ್ತದೆ. ಜೀರಿಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರ ಜೊತೆ ಕಾಲು ಚಮಚ ಬಿಳಿ ಕಾಳು ಮೆಣಸನ್ನು ಹಾಕಿ ಹಾಗು ಒಂದು ಚಮಚ ಸೋಂಪು ಕಾಳನ್ನು ಇದಕ್ಕೆ ಸೇರಿಸಿ. ಸೋಂಪು ಕಣ್ಣಿನ ಆರೋಗ್ಯ ಕಾಪಾಡುವಲ್ಲಿ ಮುಖ್ಯ ಪಾತ್ರ ನಿರ್ವಹಿಸುತ್ತದೆ. ಇದಕ್ಕೆ ಕೊನೆಯಲ್ಲಿ ಸ್ವಲ್ಪ ಬೆಲ್ಲ ಸೇರಿಸಿ.

ಬದಾಮಿ, ಬಿಳಿ ಕಾಳು ಮೆಣಸು, ಜೀರಿಗೆ, ಸೋಂಪು ಬೆಲ್ಲ ಈ ಎಲ್ಲವನ್ನೂ ಮಿಕ್ಸಿ ಜಾರ್‌ಗೆ ಹಾಕಿ ಪೌಡರ್‌ ಮಾಡಿಕೊಳ್ಳಿ. ನಿಮಗೆ ಬೇಕಾಗುವ ಪ್ರಮಾಣದಲ್ಲಿ ಸುಮಾರು 15ದಿನಕ್ಕೆ ಆಗುವಷ್ಟು ಮಾಡಿಟ್ಟುಕೊಂಡರೆ ಪರವಾಗಿಲ್ಲ. ಈ ಮಿಶ್ರಣವನ್ನು ನಿತ್ಯವೂ ಮಲಗುವ ಮುನ್ನ ಹಾಲಿನೊಂದಿಗೆ ಬೆಸರಿ ಸೇವಿಸಿ. ಮಕ್ಕಳಿಗೂ ಇದನ್ನು ಕೊಡಬಹುದು. ಹೀಗೆ ಸುಮಾರು ಮೂರು ತಿಂಗಳು ನಿರಂತರವಾಗಿ ಬಿಟ್ಟುಬಿಡದೇ ಮಾಡಿದರೆ ಉತ್ತಮವಾದ ಹಾಗು ಪರಿಣಾಮಕಾರಿಯಾದ ಫಲಿತಾಂಶ ನೀವು ಪಡೆಯಬಹುದು. ನಿಮ್ಮ ಕಣ್ಣಿನ ದೃಷ್ಟಿ ದೋಷದ ಸಮಸ್ಯೆ ನಿವಾರಣೆಯಾಗುತ್ತದೆ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

DO THIS; You can stay away from glasses! HEALTH TIPS: IF YOU HAVE VISION DEFECT IN THE EYE HEALTH TIPS: ಕಣ್ಣಿನ ದೃಷ್ಟಿ ದೋಷ ಇದ್ದರೆ ಹೀಗೆ ಮಾಡಿ ನೋಡಿ; ನೀವು ಕನ್ನಡಕದಿಂದ ದೂರವಿರಬಹುದು!
Share. Facebook Twitter LinkedIn WhatsApp Email

Related Posts

ಆರೋಗ್ಯಕ್ಕೆ ಒಳ್ಳೆಯದೆಂದು ಹೆಚ್ಚು ‘ನೀರು’ ಕುಡಿಯುತ್ತಿದ್ದೀರಾ.? ಎಚ್ಚರ, ನಿಮ್ಮ ‘ಕಿಡ್ನಿ’ ಹಾಳಾಗ್ಬೋದು.!

28/06/2025 9:52 PM2 Mins Read

ಪ್ರಯಾಣ ಮಾಡುವಾಗ ‘ವಾಂತಿ’ ಯಾಕೆ ಬರುತ್ತದೆ.? ತಡೆಯುವುದು ಹೇಗೆ ಗೊತ್ತಾ.?

28/06/2025 9:30 PM2 Mins Read

ರಾಮಚರಿತಮಾನಸದ ಈ ಶ್ಲೋಕಗಳು ನಿಮ್ಮ ಎಲ್ಲಾ ಆಸೆ ಪೂರೈಸುತ್ವೆ, ದೊಡ್ಡ ಸಮಸ್ಯೆ ಸಹ ದೂರವಾಗುತ್ವೆ!

28/06/2025 5:28 PM2 Mins Read
Recent News

Shocking: ವಿಯೆಟ್ನಾಂ ಆಹಾರ ಹಗರಣ: ಪಶು ಆಹಾರದ ಎಣ್ಣೆಯನ್ನು ಅಡುಗೆ ಎಣ್ಣೆಯಾಗಿ ಮಾರಾಟ | Vietnam Food Scam

29/06/2025 9:32 PM

F1 ಆಸ್ಟ್ರಿಯನ್ ಗ್ರ್ಯಾಂಡ್ ಪ್ರಿಕ್ಸ್-2025 ಗೆದ್ದ ಲ್ಯಾಂಡೊ ನಾರ್ರಿಸ್ | F1 Austrian Grand Prix 2025

29/06/2025 9:25 PM

ಕ್ಯಾಬಿನ್ ಒಳಗೆ ತಾಪಮಾನ ಹೆಚ್ಚಾಗಿದ್ದರಿಂದ ಏರ್ ಇಂಡಿಯಾ ವಿಮಾನ ಕೋಲ್ಕತ್ತದಲ್ಲಿ ಸೇಫ್ ಲ್ಯಾಂಡಿಂಗ್

29/06/2025 9:14 PM

ಬೆಂಗಳೂರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: 9 ಜಿಂಕೆ, 1 ಕಾಡು ಹಂದಿ ಬೇಟೆಯಾಡಿದ್ದ ಓರ್ವ ಅರೆಸ್ಟ್

29/06/2025 8:39 PM
State News
KARNATAKA

ಬೆಂಗಳೂರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: 9 ಜಿಂಕೆ, 1 ಕಾಡು ಹಂದಿ ಬೇಟೆಯಾಡಿದ್ದ ಓರ್ವ ಅರೆಸ್ಟ್

By kannadanewsnow0929/06/2025 8:39 PM KARNATAKA 2 Mins Read

ಬೆಂಗಳೂರು : ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ…

ಬೆಂಗಳೂರಲ್ಲಿ ‘ಇ-ಖಾತಾ’ ಅರ್ಜಿ ಸಲ್ಲಿಕೆಗೆ ಭರ್ಜರಿ ರೆಸ್ಪಾನ್ಸ್: ಇಂದು ಒಂದೇ ದಿನ 677 ವಿತರಣೆ

29/06/2025 7:38 PM

ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ? ಏಳು ಲಂವಗದಿಂದ ಈ ರಹಸ್ಯ ಪರಿಹಾರ ಮಾಡಿ, ನಿವಾರಣೆ ಖಂಡಿತ

29/06/2025 7:32 PM

ಪ್ರಧಾನಿ ಮೋದಿ ಕಲಬುರ್ಗಿ ರೊಟ್ಟಿ ಯಶಸ್ಸನ್ನು ಪ್ರಸ್ತಾಪದ ಹಿಂದ ರಾಜ್ಯ ಸರ್ಕಾರದ ಶ್ರಮವಿದೆ: ಸಚಿವ ಪ್ರಿಯಾಂಕ್ ಖರ್ಗೆ

29/06/2025 7:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.