BIG NEWS: ತುಮಕೂರಿನಲ್ಲಿ ಹೃದಯ ವಿದ್ರಾವಕ ಘಟನೆ: ಸೂಕ್ತ ಸಮಯದಲ್ಲಿ ಮಗುವಿಗೆ ಚಿಕಿತ್ಸೆ ಸಿಗದೇ ಪೋಷಕರ ಕೈಯಲ್ಲೇ ಮಗು ಸಾವು

ತುಮಕೂರು: ಜಿಲ್ಲೆಯ ಮಧುಗಿರಿ ಕ್ಷೇತ್ರದ ಕೂಡಿಗೆಹಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಸಂಪಿಗೆ ಬಿದ್ದ ಮಗುವಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ, ಪೋಷಕರ ಕೈಯಲ್ಲಿಯೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಇಂತಹ ಘಟನೆಯನ್ನು ಕಂಡು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಮ್ಮಲ ಮರುಗಿದ್ದಾರೆ. ಈ ಕುರಿತಂತೆ ಅವರು ಮಾಹಿತಿ ನೀಡಿದ್ದು, ಮಧುಗಿರಿ ಕ್ಷೇತ್ರದ ಕೊಡಿಗೇನಹಳ್ಳಿಯಲ್ಲಿ ಘೋರ ದುರಂತ ನಡೆದಿದೆ. ಸಂಪ್ ನಲ್ಲಿ ಮಗು ಬಿದ್ದಿತ್ತು ಚಿಕಿತ್ಸೆ ಸಿಗದೆ ಮಗು ಸಾವನ್ನಪ್ಪಿದೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲ, ಆಂಬುಲೆನ್ಸ್ ಇದೆ, ಚಾಲಕ ಇಲ್ಲ. … Continue reading BIG NEWS: ತುಮಕೂರಿನಲ್ಲಿ ಹೃದಯ ವಿದ್ರಾವಕ ಘಟನೆ: ಸೂಕ್ತ ಸಮಯದಲ್ಲಿ ಮಗುವಿಗೆ ಚಿಕಿತ್ಸೆ ಸಿಗದೇ ಪೋಷಕರ ಕೈಯಲ್ಲೇ ಮಗು ಸಾವು