ಕೋಲಾರ: ಮುಳಬಾಗಿಲು ಪಟ್ಟಣದ ಅಂಜನಾದ್ರಿ ಬೆಟ್ಟ ಬಳಿ ತಾಯಿಯೇ ತನ್ನ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ  ಹೃದಯವಿದ್ರಾವಕ ಘಟನೆ  ಬೆಳಕಿಗೆ ಬಂದಿದೆ

BIG NEWS: ಖಾಲಿ ಹೊಟ್ಟೆಯಲ್ಲಿ ಯಾರೂ ಮಲಗಬಾರದು, ಆಹಾರ ಧಾನ್ಯಗಳನ್ನು ತಲುಪಿಸೋದು ಸರ್ಕಾರದ ಜವಾಬ್ದಾರಿ : ಸುಪ್ರೀಂ ಕೋರ್ಟ್

ಆಂಧ್ರಪ್ರದೇಶ ಮೂಲದ‌ ಜ್ಯೋತಿ ಆತ್ಮಹತ್ಯೆಗೆ ನಿರ್ಧರಿಸಿರುವ ತಾಯಿ. ತನ್ನಿಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಸುಟ್ಟಿದ್ದಾರೆ. ಇದರಲ್ಲಿ ಒಂದು ಮಗು ಸಾವನ್ನಪ್ಪಿದ್ದು ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ.

BIG NEWS: ಖಾಲಿ ಹೊಟ್ಟೆಯಲ್ಲಿ ಯಾರೂ ಮಲಗಬಾರದು, ಆಹಾರ ಧಾನ್ಯಗಳನ್ನು ತಲುಪಿಸೋದು ಸರ್ಕಾರದ ಜವಾಬ್ದಾರಿ : ಸುಪ್ರೀಂ ಕೋರ್ಟ್

ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮುಳಬಾಗಿಲು ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Share.
Exit mobile version