BIGG NEWS: ಉಡುಪಿ ಬ್ರಹ್ಮಗಿರಿ ಸರ್ಕಲ್‌ ನಲ್ಲಿ ಭಾರಿ ಹೈಡ್ರಾಮಾ; ಸರ್ಕಲ್‌ ನಲ್ಲಿ ಸಾವರ್ಕರ್ ಪುತ್ಥಳಿ ಸ್ಥಾಪನೆಗೆ ನಗರಸಭೆಗೆ ಪತ್ರ

ಉಡುಪಿ: ರಾಜ್ಯದಲ್ಲಿ ಭುಗಿಲೆದ್ದಿದ್ದ ಸಾವರ್ಕರ್‌ ಭಾವಚಿತ್ರ ಕುರಿತು ಉಡುಪಿಯಲ್ಲಿ ಕಳೆದ ಎರಡು ದಿನದಿಂದ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿಲ್ಲೆಯ ಬ್ರಹ್ಮಗಿರಿ ಸರ್ಕಲ್‌ ಭಾರಿ ಹೈಡ್ರಾಮ ನಡೆಯುತ್ತಿದೆ. ನಿನ್ನೆ ಅಷ್ಟೇ ಸಾವರ್ಕರ್‌ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಪುಷ್ಪಾರ್ಚನೆ ಮಾಡಲಾಗಿತ್ತು. ಆದರೆ ಇದೀಗ ಸರ್ಕಲ್ ನಲ್ಲಿ ಪ್ರತಿಮೆ ಸ್ಥಾಪಿಸುವುದಾಗಿ ಬಿಜೆಪಿ ನಗರಸಭೆಗೆ ಪತ್ರ ಬರೆದಿದ್ದಾರೆ. BIGG NEWS: ಡೊನಾಲ್ಡ್‌ ಟ್ರಂಪ್‌ ಭಾರತಕ್ಕೆ ಬಂದಿದ್ದಾಗ ಸರ್ಕಾರ ಖರ್ಚು ಮಾಡಿದ ವೆಚ್ಚವೆಷ್ಟು ಗೊತ್ತಾ? RTI ಬಹಿರಂಗ   ಇನ್ನು ಬ್ರಹ್ಮಗಿರಿ ಸರ್ಕಲ್‌ ನಲ್ಲಿ … Continue reading BIGG NEWS: ಉಡುಪಿ ಬ್ರಹ್ಮಗಿರಿ ಸರ್ಕಲ್‌ ನಲ್ಲಿ ಭಾರಿ ಹೈಡ್ರಾಮಾ; ಸರ್ಕಲ್‌ ನಲ್ಲಿ ಸಾವರ್ಕರ್ ಪುತ್ಥಳಿ ಸ್ಥಾಪನೆಗೆ ನಗರಸಭೆಗೆ ಪತ್ರ