BREAKING NEWS : ಕೊಡಗು ಜಿಲ್ಲೆಯಲ್ಲಿ ಮತ್ತೆ ಭಾರೀ ಶಬ್ಧ, ಭೂಕುಸಿತ : ʼಮದೆನಾಡು ಗ್ರಾಮʼದ 18 ಕುಟುಂಬಗಳ ಸ್ಥಳಾಂತರ

ಕೊಡಗು :  ಭೂಮಿಯೊಳಗಿನಿಂದ ಭಾರೀ ಶಬ್ಧದೊಂದಿಗೆ ಕೊಡಗಿನಲ್ಲಿ ಮತ್ತೆ ಭೂಕುಸಿತ ಕಾಣಿಸಿಕೊಂಡಿದ್ದು, ಮದೆನಾಡು ಸಮೀಪದ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಕಂಪನವಾಗಿದೆ.  ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. BIGG NEWS: ಮೈಸೂರು ವಿಮಾನ ನಿಲ್ದಾಣಕ್ಕೆ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದ ರಾಷ್ಟ್ರೀಯ ಹೆದ್ದಾರಿ 275ರ ಬಳಿಯ ಪ್ರದೇಶಗಳಾದ ಮದೆನಾಡು, ಜೋಡುಪಾಲ, ಮೊಣ್ಣಗೇರಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ BIGG NEWS: ಮೈಸೂರು ವಿಮಾನ ನಿಲ್ದಾಣಕ್ಕೆ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ … Continue reading BREAKING NEWS : ಕೊಡಗು ಜಿಲ್ಲೆಯಲ್ಲಿ ಮತ್ತೆ ಭಾರೀ ಶಬ್ಧ, ಭೂಕುಸಿತ : ʼಮದೆನಾಡು ಗ್ರಾಮʼದ 18 ಕುಟುಂಬಗಳ ಸ್ಥಳಾಂತರ