Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಭಾರೀ ಮಳೆಯ ಹಿನ್ನಲೆಯಲ್ಲಿ ‘ಶಿವಮೊಗ್ಗ ಜಿಲ್ಲೆ’ಯ ‘ನಾಲ್ಕು ತಾಲ್ಲೂಕಿನ ಶಾಲೆ’ಗಳಿಗೆ ರಜೆ ಘೋಷಣೆ

25/07/2025 9:41 PM

ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ | School Holiday

25/07/2025 9:29 PM

ಲಂಡನ್’ನಲ್ಲಿ ‘ಪ್ರಧಾನಿ ಮೋದಿ’ಗೆ ಚಹಾ ಕೊಟ್ಟ ವ್ಯಕ್ತಿ ಅದೃಷ್ಟ ಬದಲಾಯ್ತು, ರಾತ್ರೋರಾತ್ರಿ ಕೋಟಿಗಟ್ಟಲೇ Views

25/07/2025 9:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ | School Holiday
KARNATAKA

ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ | School Holiday

By kannadanewsnow0925/07/2025 9:29 PM

ಶಿವಮೊಗ್ಗ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ನಾಳೆ ಸೊರಬ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಇಂದು ಸೊರಬ ತಾಲೂಕಿನಲ್ಲಿ ಸತತವಾಗಿ ಮಳೆ ಸುರಿಯುತ್ತಿರುವದರಿಂದ ಹಾಗೂ ನಾಳೆ ಕೂಡ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ದಿನಾಂಕ 26-7-25ರಂದು ಸೊರಬ ತಾಲೂಕಿನಾದ್ಯಂತ ಮಕ್ಕಳ ಹಿತದೃಷ್ಟಿಯಿಂದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಅಂಗನವಾಡಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ರಜಾ ದಿವಸಗಳಲ್ಲಿ ಶಾಲೆಗಳನ್ನು ನಡೆಯಿಸಿ ಈ ರಜೆಯನ್ನು ಸರಿದೂಗಿಸಲು ಸೊರಬ ತಹಶೀಲ್ದಾರ್ ಮಂಜುಳಾ ತಿಳಿಸಿದ್ದಾರೆ.

ನಾಳೆ ‘ಸಾಗರ’ ತಾಲ್ಲೂಕಿನ ಶಾಲೆಗಳಿಗೆ ರಜೆ

ಇಂದು ಭಾರೀ ಮಳೆಯ ಕಾರಣದಿಂದಾಗಿ ಸಾಗರ ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು ನೀಡಲಾಗಿತ್ತು. ನಾಳೆ ಕೂಡ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಲಾಗುತ್ತಿದೆ ಎಂದು ಆದೇಶದಲ್ಲಿ ಚಂದ್ರಶೇಖರ್ ನಾಯ್ಕ್ ತಿಳಿಸಿದ್ದಾರೆ.

ನಾಳೆ ಸಾಗರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣದಿಂದಾಗಿ ದಿನಾಂಕ 26-07-2025ರ ಶನಿವಾರದಂದು ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಲಾಗಿದೆ. ರಜೆಯ ಅವಧಿಯ ತರಗತಿ ಪಠ್ಯಗಳನ್ನು ಮುಂದಿನ ದಿನಗಳಲ್ಲಿ ಸರಿ ದೂಗಿಸುವಂತೆ ತಹಶೀಲ್ದಾರ್ ಸೂಚಿಸಿದ್ದಾರೆ.

ಶಿವಮೊಗ್ಗ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 ರ ಶನಿವಾರದಂದು ರಜೆ ಘೋಷಿಸಿದೆ. ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ಅವರು ತಿಳಿಸಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 24 ಎಪಿಸಿ, 22 ಸಿಪಿಸಿ ವರ್ಗಾವಣೆ

ಸಾರ್ವಜನಿಕರಿಗೆ ಅನಗತ್ಯವಾಗಿ ಕಿರುಕುಳ ಕೊಡುವುದನ್ನು ‘ಪೊಲೀಸ್ ಇಲಾಖೆ’ ಸಹಿಸುವುದಿಲ್ಲ: ಸಾಗರ ಡಿವೈಎಸ್ಪಿ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

ನಾಳೆ ಭಾರೀ ಮಳೆಯ ಹಿನ್ನಲೆಯಲ್ಲಿ ‘ಶಿವಮೊಗ್ಗ ಜಿಲ್ಲೆ’ಯ ‘ನಾಲ್ಕು ತಾಲ್ಲೂಕಿನ ಶಾಲೆ’ಗಳಿಗೆ ರಜೆ ಘೋಷಣೆ

25/07/2025 9:41 PM2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 24 ಎಪಿಸಿ, 22 ಸಿಪಿಸಿ ವರ್ಗಾವಣೆ

25/07/2025 8:53 PM2 Mins Read

BREAKING: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್: 16 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ

25/07/2025 8:39 PM1 Min Read
Recent News

ನಾಳೆ ಭಾರೀ ಮಳೆಯ ಹಿನ್ನಲೆಯಲ್ಲಿ ‘ಶಿವಮೊಗ್ಗ ಜಿಲ್ಲೆ’ಯ ‘ನಾಲ್ಕು ತಾಲ್ಲೂಕಿನ ಶಾಲೆ’ಗಳಿಗೆ ರಜೆ ಘೋಷಣೆ

25/07/2025 9:41 PM

ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ | School Holiday

25/07/2025 9:29 PM

ಲಂಡನ್’ನಲ್ಲಿ ‘ಪ್ರಧಾನಿ ಮೋದಿ’ಗೆ ಚಹಾ ಕೊಟ್ಟ ವ್ಯಕ್ತಿ ಅದೃಷ್ಟ ಬದಲಾಯ್ತು, ರಾತ್ರೋರಾತ್ರಿ ಕೋಟಿಗಟ್ಟಲೇ Views

25/07/2025 9:25 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 24 ಎಪಿಸಿ, 22 ಸಿಪಿಸಿ ವರ್ಗಾವಣೆ

25/07/2025 8:53 PM
State News
KARNATAKA

ನಾಳೆ ಭಾರೀ ಮಳೆಯ ಹಿನ್ನಲೆಯಲ್ಲಿ ‘ಶಿವಮೊಗ್ಗ ಜಿಲ್ಲೆ’ಯ ‘ನಾಲ್ಕು ತಾಲ್ಲೂಕಿನ ಶಾಲೆ’ಗಳಿಗೆ ರಜೆ ಘೋಷಣೆ

By kannadanewsnow0925/07/2025 9:41 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು…

ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ | School Holiday

25/07/2025 9:29 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 24 ಎಪಿಸಿ, 22 ಸಿಪಿಸಿ ವರ್ಗಾವಣೆ

25/07/2025 8:53 PM

BREAKING: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್: 16 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ

25/07/2025 8:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.