BIGG NEWS: ಚಿಕ್ಕಮಗಳೂರಿನಲ್ಲಿ ಭಾರಿ ಮಳೆ; ನೂರಾರು ಎಕರೆ ತೋಟಗಳು ಜಲಾವೃತ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಎಡೆಬಿಡದೆ ಮಳೆ ಸುರಿದಿದೆ.ಇದರಿಂದಾಗಿ ಹಳ್ಳಿ ದ್ವೀಪದಂತಾಗಿ ನೀರು ಹೋಗಲು ಜಾಗವಿಲ್ಲದ ಕಾರಣ ಸ್ಥಳೀಯರು ರಸ್ತೆಯನ್ನೇ ಅಗೆದು ನೀರನ್ನು ಹೊರಗೆ ಬಿಟ್ಟಿರುವ ಘಟನೆ ಜಿಲ್ಲೆಯ ನಿಡುವಳ್ಳಿ ಗ್ರಾಮದಲ್ಲಿ ನಡೆದಿದೆ. BIGG NEWS: ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರ ಹೆಚ್ಚಳ ಮಾಡಿದ Indian Bank   ಕಡೂರು ತಾಲೂಕಿನಾದ್ಯಂತ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿಡುವಳ್ಳಿ ಗ್ರಾಮದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಇಡೀ ರಾತ್ರಿ ಪರದಾಡುವಂತಾಗಿದೆ. ಮನೆಯವರು … Continue reading BIGG NEWS: ಚಿಕ್ಕಮಗಳೂರಿನಲ್ಲಿ ಭಾರಿ ಮಳೆ; ನೂರಾರು ಎಕರೆ ತೋಟಗಳು ಜಲಾವೃತ