Rain In Karnataka: ರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ
ಬೆಂಗಳೂರು: ಸದ್ಯ ರಾಜ್ಯದ ಹಲವೆಡೆ ಮಳೆ ಕೊಂಚ ಬಿಡುವು ನೀಡಿದೆ. ಇದರ ನಡುವೆ 7 ಜಿಲ್ಲೆಗಳಲ್ಲಿ ಮತ್ತೆ ಮಳೆ ಮುಂದುವರೆಯಲಿದೆ. ಭಾರೀ ಮಳೆಯಾಗುವ ಕಾರಣ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಜುಲೈ.3ರಿಂದ ಮತ್ತೆ ಮಳೆ ಚುರುಕು ಪಡೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ಅನ್ನು ಹವಾಮಾನ … Continue reading Rain In Karnataka: ರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ
Copy and paste this URL into your WordPress site to embed
Copy and paste this code into your site to embed