BIGG NEWS: ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಭಾರಿ ಮಳೆ; ಬೆಂಗಳೂರಿನಲ್ಲಿ ಚಳಿ ಪ್ರಮಾಣ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿತಯುತ್ತಿರುವ ಮಳೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. BIGG NEWS: ಸರ್ಕಾರ ಎಲ್ಲ ವರ್ಗದವರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೆ: ಸಚಿವ ಗೋವಿಂದ ಕಾರಜೋಳ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಲ್ಕೈದು ದಿನ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಒಟ್ಟು 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ. ಅಕ್ಟೋಬರ್ 20ರಿಂದ … Continue reading BIGG NEWS: ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಭಾರಿ ಮಳೆ; ಬೆಂಗಳೂರಿನಲ್ಲಿ ಚಳಿ ಪ್ರಮಾಣ ಏರಿಕೆ