BIGG NEWS: ಮಂಡ್ಯದಲ್ಲಿ ಭಾರಿ ಮಳೆ: ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಹ ಭೀತಿ; ಪ್ರವಾಸಿಗರಿಗೆ ನಿಷೇಧ

ಮಂಡ್ಯ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ. Varamahalakshmi: ನಾಳೆ ವರಮಹಾಲಕ್ಷ್ಮಿಯನ್ನು ಹೇಗೆ ಅಲಂಕರಿಸಬೇಕು ಎಂದು ಯೋಚಿಸುತ್ತಿದ್ದೀರಾ? ಇಲ್ಲಿವೆ ಕೆಲವು ಸಿಂಪಲ್ ಟಿಪ್ಸ್​​​​​​​​​​​​​​​​​​ ಕೆಆರ್‌ಎಸ್ ಜಲಾಶಯದ ನೀರಿನ ಗರಿಷ್ಠ ಮಟ್ಟ 124.80 ಅಡಿಗಳಿದ್ದು, ಇಂದಿನ ನೀರಿನ ಮಟ್ಟ 124.76 ಅಡಿಗಳಷ್ಟಿದೆ. ಇಂದಿನ ಒಳಹರಿವಿನ ಪ್ರಮಾಣ 67,712 ಕ್ಯೂಸೆಕ್ ಹಾಗೂ ಹೊರ ಹರಿವಿನ ಪ್ರಮಾಣ 81,112 ಕ್ಯೂಸೆಕ್‌ನಷ್ಟಿದೆ. Varamahalakshmi: ನಾಳೆ ವರಮಹಾಲಕ್ಷ್ಮಿಯನ್ನು … Continue reading BIGG NEWS: ಮಂಡ್ಯದಲ್ಲಿ ಭಾರಿ ಮಳೆ: ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಹ ಭೀತಿ; ಪ್ರವಾಸಿಗರಿಗೆ ನಿಷೇಧ