Karnataka Weather Today: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ: ವರಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಕೊಡಗಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರೋ ( Heavy Rain ) ಕಾರಣ, ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಅಲ್ಲದೇ ಭಾಗಮಂಡಲ-ನಾಪೋಕ್ಲು ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿರುವ ಪರಿಣಾಮ, ರಸ್ತೆ ಸಂಚಾರ ಕಡಿತಗೊಂಡಿದೆ. ಭಾರಿ ಮಳೆ ಹೀಗೆ ಮುಂದುವರೆದ್ರೇ, ಮಡಿಕೇರಿ ಜೊತೆಯೂ ಭಾಗಮಂಡಲದ ಸಂಪರ್ಕ ಕಡಿತವಾಗೋ ಸಾದ್ಯತೆ ಎದುರಾಗಿದೆ. ಭಾಗಮಂಡಲ ದ್ವೀಪವಾಗಿ ಪರಿವರ್ತನೆಗೊಳ್ಳೋ … Continue reading Karnataka Weather Today: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ: ವರಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ