BIGG NEWS: ರಾಜ್ಯದಲ್ಲಿ ಇಂದು ಸಹ ಮಳೆಯ ಅಬ್ಬರ ಜೋರು; ಮಲೆನಾಡಿನಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ| Rain alert

ಬೆಂಗಳೂರು: ಕಳೆದ ಸ್ವಲ್ಪ ದಿನಗಳಿಂದ ಬಿಡುವು ಬಿಟ್ಟದ ಮಳೆರಾಯ ಮತ್ತೆ ರಾಜ್ಯದಲ್ಲಿ ಚುರುಕುಗೊಂಡಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭರ್ತಿ ಮಳೆಯಾಗುತ್ತಿದೆ. ಹೀಗಾಗಿ ಜನಜೀವನ ಮತ್ತೆ ಅಸ್ತವ್ಯಸ್ಥಗೊಂಡಿದೆ. ಇಂದು ಸಹ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡಿಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ೬೦ ಕಿ.ಮೀ ವರೆಗೂ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಹೀಗಾಗಿ … Continue reading BIGG NEWS: ರಾಜ್ಯದಲ್ಲಿ ಇಂದು ಸಹ ಮಳೆಯ ಅಬ್ಬರ ಜೋರು; ಮಲೆನಾಡಿನಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ| Rain alert