Karnataka Rain: ರಾಜ್ಯಾಧ್ಯಂತ ಮತ್ತೆ ಅಬ್ಬರಿಸಲಿದ್ದಾನೆ ವರುಣ: ಇನ್ನೂ 5 ದಿನ ಭಾರೀ ಮಳೆ

ಬೆಂಗಳೂರು: ಈಗಾಗಲೇ ಸುರಿಯುತ್ತಿರುವಂತ ಮಳೆಯಿಂದಾಗಿ ( Rain ) ರಾಜ್ಯದ 13 ಜಿಲ್ಲೆಗಳಲ್ಲಿ ನೆರೆ, ಪ್ರವಾಹದ ಭೀತಿಯಿಂದ ಜನರು ಸಂತ್ರಸ್ತರಾಗಿದ್ದಾರೆ. ಈ ಕಾರಣದಿಂದಾಗಿಯೇ ಸೂಕ್ತ ಪರಿಹಾರ ಕಾಮಗಾರಿ ಕೈಗೊಳ್ಳೋದಕ್ಕಾಗಿ ಸಿಎಂ ಬೊಮ್ಮಾಯಿ ಇಂದು 124 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯಾಧ್ಯಂತ ಮತ್ತೆ ಐದು ದಿನ ಭಾರೀ ಮಳೆಯಾಗಲಿದೆ ( Heavy Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ( Weather department forecast ) ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ … Continue reading Karnataka Rain: ರಾಜ್ಯಾಧ್ಯಂತ ಮತ್ತೆ ಅಬ್ಬರಿಸಲಿದ್ದಾನೆ ವರುಣ: ಇನ್ನೂ 5 ದಿನ ಭಾರೀ ಮಳೆ