BREAKING: ಉತ್ತರಾಖಂಡ್ ನ ಕೇದಾರನಾಥ್ ಬಳಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಉತ್ತರಾಖಂಡ್: ಇಲ್ಲಿನ ಕೇದಾರನಾಥ್ ಬಳಿಯಲ್ಲಿ ಹೆಲಿಕಾಪ್ಟರ್ ಒಂದು ಹೆದ್ದಾರಿಯ ಪಕ್ಕದಲ್ಲೇ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದೆ. ಕೇದಾರನಾಥಕ್ಕೆ ಭಕ್ತರನ್ನು ಕೊಂಡೊಯ್ಯುತ್ತಿದ್ದಂತ ಹೆಲಿಕಾಪ್ಟರ್ ಒಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹೀಗಾಗಿ ಹೆದ್ದಾರಿಯ ಪಕ್ಕದಲ್ಲೇ ತುರ್ತು ಭೂ ಸ್ಪರ್ಶ ಮಾಡಿದೆ. ಈ ಘಟನೆಯಲ್ಲಿ ಫೈಲೆಟ್ ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್ ನಲ್ಲಿದ್ದಂತ ಐವರು ಸೇಫ್ ಆಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. #WATCH | Uttarakhand | A private helicopter en route to Kedarnath Dham made an … Continue reading BREAKING: ಉತ್ತರಾಖಂಡ್ ನ ಕೇದಾರನಾಥ್ ಬಳಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Copy and paste this URL into your WordPress site to embed
Copy and paste this code into your site to embed