Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

14/05/2025 5:26 PM

BREAKING: ಭಾರತದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಗಾಯಗೊಂಡಿದ್ದ ಇಬ್ಬರು ಪಾಕ್ ಸೈನಿಕರು ಸಾವು: ಸಾವಿನ ಸಂಖ್ಯೆ 13ಕ್ಕೆ ಏರಿಕೆ

14/05/2025 5:21 PM

BREAKING : ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗೆ ಕಮಿಟಿ ರಚನೆ : CM ಸಿದ್ದರಾಮಯ್ಯ ಹೇಳಿಕೆ

14/05/2025 5:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » HELTH TIPS : ಔಷಧೀಯ ಗುಣ ಹೊಂದಿದ ಬೆಳ್ಳುಳ್ಳಿ ಸೇವನೆಯ ಪ್ರಯೋಜನಗಳಿವು!
INDIA

HELTH TIPS : ಔಷಧೀಯ ಗುಣ ಹೊಂದಿದ ಬೆಳ್ಳುಳ್ಳಿ ಸೇವನೆಯ ಪ್ರಯೋಜನಗಳಿವು!

By kannadanewsnow5704/03/2024 6:02 AM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಬೆಳ್ಳುಳ್ಳಿ ಅಡುಗೆಯ ರುಚಿ ಹೆಚ್ಚಿಸುತ್ತದೆ ನಿಜ. ಆದರೆ ಇದೇ ಬೆಳ್ಳುಳ್ಳಿ ದೇಹದ ಆರೋಗ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಅದೆಷ್ಟೋ ರೋಗಗಳಿಗೆ ಬೆಳ್ಳುಳ್ಳಿ ರಾಮಬಾಣವಾಗಿದೆ. ಬೆಳ್ಳುಳ್ಳಿಯನ್ನು ನಿಯಮಿತವಾಗಿ ಪ್ರತಿನಿತ್ಯ ಒಂದೆರಡು ಎಸಳು ಸೇವಿಸಿದರೆ ದೇಹಕ್ಕೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಅನೇಕ ಔಷಧೀಯ ಗುಣವಿರುವ ಅಹಾರ ಪದಾರ್ಥವಾಗಿದೆ.

ಬೆಳ್ಳುಳ್ಳಿಯಲ್ಲಿ ಪ್ರೋಟೀನ್‌, ವಿಟಮಿನ್‌ ಎ, ಸಿ, ಬಿ , ಜಿಂಕ್‌, ಕ್ಯಾಲ್ಸಿಯಂ, ಮೆಗ್ನೀಸಿಯಂ ಅಂಶಗಳು ಹೇರಳವಾಗಿವೆ. ಇನ್ನು ಇದರಲ್ಲಿ ಕಡಿಮೆ ಕ್ಯಾಲೋರಿ ಇದೆ. ಇಷ್ಟೆಲ್ಲಾ ಪೋಷಕಾಂಶಗಳನ್ನು ಹೊಂದಿದ ಬೆಳ್ಳುಳ್ಳಿಯಲ್ಲಿ ಸಣ್ಣ ಪುಟ್ಟ ಜ್ವರ ಕೆಮ್ಮಿನಿಂದ ಹಿಡಿದು ಕ್ಯಾನ್ಸರ್‌ಗೆ ಕಾರಣವಾಗುವ ಕೋಶಗಳ ವಿರುದ್ಧವೂ ಹೋರಾಡುವ ಶಕ್ತಿ ಇದೆ.

ಅಡುಗೆ ಮಾಡುವಾಗ ಬೆಳ್ಳುಳ್ಳಿ ಬಳಸುವುದ ಸಹಜ. ಇದಲ್ಲದೇ ನಿಯಮಿತವಾಗಿ ಹಸಿ ಬೆಳ್ಳುಳ್ಳಿ ಅಥವಾ ಹುರಿದ ಬೆಳ್ಳುಳ್ಳಿ ತಿಂದರೆ ಆರೋಗ್ಯಕ್ಕೆ ಆಗುವ ಪ್ರಯೋಜನೆಗಳನ್ನು ಒಂದೊಂದಾಗಿ ತಿಳಿದುಕೊಳ್ಳೋಣ.

ಬೆಳ್ಳುಳ್ಳಿಯನ್ನು ನಿಯಮಿತವಾಗಿ ಹುರಿದು ತಿಂದರೆ ದೀರ್ಘಕಾಲದವರೆಗೆ ಹೃದಯದ ಆರೋಗ್ಯ ಕ್ಷೇಮವಾಗಿರುತ್ತದೆ. ಹೃದಯ ಸಂಬಂಧಿ ಕಾಯಿಲೆಗಳನ್ನು ಇದು ದೂರ ಮಾಡುತ್ತದೆ.

ಬೆಳ್ಳುಳ್ಳಿ ಕೊಲೆಸ್ಟ್ರಾಲ್‌ ನಿಯಂತ್ರಿಸುವಲ್ಲಿ ಹೆಚ್ಚು ಕೆಲಸ ಮಾಡುತ್ತದೆ. ಬೊಜ್ಜು ಇದ್ದವರು ಇದನ್ನು ಸೇವಿಸಬಹುದು. ಇನ್ನು ಹುರಿದ ಬೆಳ್ಳುಳ್ಳಿ ಸೇವನೆ ಮಾಡಿದರೆ ಕೊಲೆಸ್ಟ್ರಾಲ್‌ ಕರಗಿ ದೇಹದ ತೂಕವನ್ನು ಕ್ರಮೇಣವಾಗಿ ಕಡಿಮೆ ಮಾಡುತ್ತದೆ.

ರಾತ್ರಿ ಮಲಗುವ ಮುನ್ನ ಒಂದೆರಡು ಹುರಿದ ಬೆಳ್ಳುಳ್ಳಿ ಎಸಳನ್ನು ಚೆನ್ನಾಗಿ ಅಗೆದು ತಿಂದರೆ ದೇಹದಲ್ಲಿನ ವಿಷಕಾರಕ ಅಂಶಗಳು ಬೆಳಗ್ಗೆ ಮಲ ಮೂತ್ರದ ಮೂಲಕ ಆಚೆ ನೂಕುವ ಶಕ್ತಿ ಇದಕ್ಕಿದೆ.

ಉಸಿರಾಟದ ತೊಂದರೆ ಇದ್ದವರು ರಾತ್ರಿ ಮಲಗುವ ಮುನ್ನ ಎರಡು ಎಸಳು ಬೆಳ್ಳುಳ್ಳಿಯನ್ನು ಹುರಿದು ತಿಂದರೆ ಯಾವುದೇ ಸಮಸ್ಯೆಯಾಗದೇ ಸುಲಭವಾಗಿ ನಿದ್ರೆ ಮಾಡಬಹುದು. ದೇಹದ ತೂಕ ಕಡಿಮೆ ಮಾಡಿಕೊಳ್ಳುವವರೂ ಮಲಗುವ ಮುನ್ನ ಹುರಿದ ಬೆಳ್ಳುಳ್ಳಿ ಸೇವಿಸಿ. ಇನ್ನು ಬೆಳಗ್ಗೆ ನಿತ್ಯ ಕರ್ಮಗಳ ನಂತರವೂ ಹಸಿ ಬೆಳ್ಳುಳ್ಳಿ ಸೇವಿಸಿದರೆ ದೇಹದಲ್ಲಿ ರಕ್ತ ಸಂಚಾರ ಸರಿಯಾಗಿ ಆಗುತ್ತದೆ. ಹಾಗು ಇದು ಸ್ನಾಯು, ಮೂಲೆಗಳಿಗೆ ಶಕ್ತಿ ನೀಡುತ್ತದೆ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

Share. Facebook Twitter LinkedIn WhatsApp Email

Related Posts

BREAKING: ಭಾರತದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಗಾಯಗೊಂಡಿದ್ದ ಇಬ್ಬರು ಪಾಕ್ ಸೈನಿಕರು ಸಾವು: ಸಾವಿನ ಸಂಖ್ಯೆ 13ಕ್ಕೆ ಏರಿಕೆ

14/05/2025 5:21 PM1 Min Read

BREAKING: ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ಸಚಿವರ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ

14/05/2025 5:08 PM1 Min Read

BREAKING: ಸಚಿವ ವಿಜಯ್ ಶಾ ವಿರುದ್ಧ FIR ದಾಖಲಿಸಲು ಹೈಕೋರ್ಟ್ ಆದೇಶ

14/05/2025 5:01 PM1 Min Read
Recent News

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

14/05/2025 5:26 PM

BREAKING: ಭಾರತದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಗಾಯಗೊಂಡಿದ್ದ ಇಬ್ಬರು ಪಾಕ್ ಸೈನಿಕರು ಸಾವು: ಸಾವಿನ ಸಂಖ್ಯೆ 13ಕ್ಕೆ ಏರಿಕೆ

14/05/2025 5:21 PM

BREAKING : ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗೆ ಕಮಿಟಿ ರಚನೆ : CM ಸಿದ್ದರಾಮಯ್ಯ ಹೇಳಿಕೆ

14/05/2025 5:11 PM

BREAKING : ವಿಧವೆ ಬಳಿ 5 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಮುಖ್ಯ ಲೆಕ್ಕಿಗ, FDA

14/05/2025 5:10 PM
State News
KARNATAKA

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

By kannadanewsnow0514/05/2025 5:26 PM KARNATAKA 1 Min Read

ಮೈಸೂರು : ಒಂದೆಡೆ ಸರ್ಕಾರ ಸಾಧನಾ ಸಮಾವೇಶ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ,…

BREAKING : ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗೆ ಕಮಿಟಿ ರಚನೆ : CM ಸಿದ್ದರಾಮಯ್ಯ ಹೇಳಿಕೆ

14/05/2025 5:11 PM

BREAKING : ವಿಧವೆ ಬಳಿ 5 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಮುಖ್ಯ ಲೆಕ್ಕಿಗ, FDA

14/05/2025 5:10 PM

BREAKING: ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ‘ಬಿ-ಖಾತಾ’ ಅವಧಿ 3 ತಿಂಗಳವರೆಗೆ ವಿಸ್ತರಣೆ

14/05/2025 4:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.