ಹೀಗೆದೆ ಇಂದು ‘ಬರ ನಿರ್ವಹಣೆ’ ಕುರಿತು ‘ಸಿಎಂ ಸಿದ್ಧರಾಮಯ್ಯ’ ನಡೆಸಿದ ಸಭೆಯ ಹೈಲೈಟ್ಸ್

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಧಿಕಾರಿ ಹಾಗೂ ಸಿಇಓ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಿವಾರ್ಯವಾದಾಗ ಮಾತ್ರ ಹೊಸ ಕೊಳವೆಬಾವಿಗಳನ್ನು ಕೊರೆಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದು, ಹೆಚ್ಚುವರಿಯಾಗಿ 140 ಕೋಟಿ ರೂ.ಗಳ ಜೊತೆಗೆ 70 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು.ಇದು ಸರ್ಕಾರದಿಂದ ನೀಡುವ ಅನುದಾನವಾಗಿದೆ ಎಂದರು. ಕರ್ನಾಟಕದಲ್ಲಿ ಈ ವರ್ಷ … Continue reading ಹೀಗೆದೆ ಇಂದು ‘ಬರ ನಿರ್ವಹಣೆ’ ಕುರಿತು ‘ಸಿಎಂ ಸಿದ್ಧರಾಮಯ್ಯ’ ನಡೆಸಿದ ಸಭೆಯ ಹೈಲೈಟ್ಸ್