ಇಲ್ಲಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ’16ನೇ ಹಣಕಾಸು ಆಯೋಗ’ದ ಸಭೆಯ ಪ್ರಮುಖ ಹೈಲೈಟ್ಸ್

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರೊಂದಿಗಿನ ಸಭೆಯಲ್ಲಿ ನಡೆಸಿದರು. ದಿನಾಂಕ 29-08-2024ರಂದು ಹೋಟೆಲ್ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ನಡೆಸಿದರು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದೆ ಓದಿ. 1. ಕರ್ನಾಟಕ ಸರ್ಕಾರದ ಪರವಾಗಿ ನಾನು 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಅರವಿಂದ ಪನಗಾರಿಯಾ ಅವರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ, ಇದೇ ರೀತಿ ಆಯೋಗದ ಗೌರವಾನ್ವಿತ ಸದಸ್ಯರಾದ ಶ್ರೀ.ಅಜಯ್‌ ನಾರಾಯಣ ಝಾ, ಶ್ರೀಮತಿ ಅನ್ನಿ ಜಾರ್ಜ್‌ ಮ್ಯಾಥ್ಯೂ, ಡಾ.ಮನೋಜ್‌ ಪಾಂಡಾ ಮತ್ತು … Continue reading ಇಲ್ಲಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ’16ನೇ ಹಣಕಾಸು ಆಯೋಗ’ದ ಸಭೆಯ ಪ್ರಮುಖ ಹೈಲೈಟ್ಸ್