ಹೀಗಿದೆ ಇಂದಿನ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ‘ಮಂಗನ ಕಾಯಿಲೆ ನಿಯಂತ್ರಣ ಸಭೆ’ಯ ಹೈಲೈಟ್ಸ್

ಬೆಂಗಳೂರು: ಇಂದು ರಾಜ್ಯದ ಮಲೆನಾಡಿನ ಬಾಗದಲ್ಲಿ ಹೆಚ್ಚಾಗುತ್ತಿರುವಂತ ಮಂಗನ ಕಾಯಿಲೆ ನಿಯಂತ್ರಣ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಏನೆಲ್ಲ ಚರ್ಚೆ ಆಯ್ತು ಅನ್ನೋ ಬಗ್ಗೆ ಹೈಲೈಟ್ಸ್ ಮುಂದೆ ಓದಿ. ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ತಾಲೂಕುಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಮಲೆನಾಡು ಭಾಗದ ಶಾಸಕರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಮಹತ್ವದ ಸಭೆ ನಡೆಸಿದರು. ಮಂಗನ ಕಾಯಿಲೆ … Continue reading ಹೀಗಿದೆ ಇಂದಿನ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ‘ಮಂಗನ ಕಾಯಿಲೆ ನಿಯಂತ್ರಣ ಸಭೆ’ಯ ಹೈಲೈಟ್ಸ್