Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಸಾಧಾರಣ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು: ದೆಹಲಿ ಹೈಕೋರ್ಟ್

06/07/2025 12:40 PM

BREAKING : `UGC NET’ ಪರೀಕ್ಷೆಯ ಕೀ ಉತ್ತರ ಬಿಡುಗಡೆ : ಈ ರೀತಿ ಪರಿಶೀಲಿಸಿ | UGC NET answer key

06/07/2025 12:40 PM

BREAKING : `ಒಬಿಸಿ ರಾಷ್ಟ್ರೀಯ ಘಟಕ’ಕ್ಕೆ ನೇಮಕ ವಿಚಾರ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

06/07/2025 12:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸಚಿವ ಸಂಪುಟ ಸಭೆಯ ‘ಪ್ರಮುಖಾಂಶಗಳು’ ಹೀಗಿದೆ
KARNATAKA

ರಾಜ್ಯ ಸಚಿವ ಸಂಪುಟ ಸಭೆಯ ‘ಪ್ರಮುಖಾಂಶಗಳು’ ಹೀಗಿದೆ

By kannadanewsnow0706/01/2024 1:40 PM
vidhana soudha
vidhana soudha

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ನಡೆದ ಪ್ರಮುಖ ನಿರ್ಧಾರಗಳ ಹೈಲೆಟ್ಸ್‌ ಪಾಯಿಂಟ್ಸ್‌ ಇಲ್ಲಿದೆ.

1) ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ – 2023ಕ್ಕೆ ಘಟನೋತ್ತರ ಅನುಮೋದನೆ.

2) ಬಿಬಿಎಂಪಿ ವ್ಯಾಪ್ತಿಯಲ್ಲಿ ರೂ.800 ಕೋಟಿ ಅನುದಾನದಲ್ಲಿ 43 ವೈಟ್ ಟಾಪಿಂಗ್ ಕಾಮಗಾರಿಗಳನ್ನು ಕೈಗೊಳ್ಳುವ ಕ್ರಿಯಾಯೋಜನೆಗೆ ಅನುಮೋದನೆ.

3) 6 ಜಿಲ್ಲೆಗಳಲ್ಲಿ 6 ಬಹುಉತ್ಪನ್ನ ಶೀಥಲ ಗೃಹಗಳನ್ನು ರೂ.65.97 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

4) ASCAD ಯೋಜನೆಯಡಿ ರಾಜ್ಯದ ಜಾನುವಾರುಗಳಿಗೆ ಜಂತುನಾಶಕ ಔಷಧಿಗಳನ್ನು ರೂ.31 ಕೋಟಿಗಳ ವೆಚ್ಚದಲ್ಲಿ ವಿತರಿಸುವ ಕಾರ್ಯಕ್ರಮಕ್ಕೆ ನಿರ್ಧಾರ.

5) 16ನೇ ಹಣಕಾಸು ಆಯೋಗಕ್ಕೆ ಜ್ಞಾಪನಾ ಪತ್ರವನ್ನು ತಯಾರಿಸಲು ಮೂವರು ಸದಸ್ಯರನ್ನು ಒಳಗೊಂಡ ತಾಂತ್ರಿಕ ಕೋಶ ರಚನೆಗೆ ನಿರ್ಧಾರ.

6) ಹುಲಿಯುಗುರು, ಆನೆ ದಂತ, ಜಿಂಕೆ ಕೊಂಬು ಸೇರಿದಂತೆ ಅಕ್ರಮವಾಗಿಟ್ಟುಕೊಂಡ ಯಾವುದೇ ವನ್ಯಜೀವಿಯ ಅಂಗಾಂಗ ಟ್ರೋಪಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಲು 3 ತಿಂಗಳ ಕಾಲಾವಕಾಶ ನೀಡಲು ತೀರ್ಮಾನ.

7) ಬೆಂಗಳೂರಿನಲ್ಲಿರುವ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಯೂನಿವರ್ಸಿಟಿಯನ್ನು ಉನ್ನತೀಕರಿಸಲು ರೂ.25 ಕೋಟಿ ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ.

8) ಶಿವಮೊಗ್ಗ ಜಿಲ್ಲೆಯ ತೇವರಚಟ್ನಳ್ಳಿ ಗ್ರಾಮದಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಡಾ|| ಬಿ. ಆರ್ ಅಂಬೇಡ್ಕರ್ ವಸತಿ ಶಾಲೆಯ ಕಟ್ಟಡವನ್ನು ರೂ.22.50 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

9) ಬಿಎಂಟಿಸಿ ಸಂಸ್ಥೆಯ ಮೂಲಕ 10 ಹವಾನಿಯಂತ್ರಿತೆ ಡಬ್ಬಲ್ ಡೆಕ್ಕರ್ ಬಸ್ ಗಳನ್ನು ಜೆ.ಸಿ.ಸಿ ಆಧಾರದ ಮೇಲೆ ಕಾರ್ಯಾಚರಣೆ ಮಾಡಲು ಆಡಳಿತಾತ್ಮಕ ಅನುಮೋದನೆ.

10) ಕೇಂದ್ರ ಪುರಸ್ಕೃತ ಪ್ರಸಾದ್ ಯೋಜನೆಯಡಿ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಾನದ ಅಭಿವೃದ್ಧಿ ಯೋಜನೆಯನ್ನು ರೂ.45 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಒಪ್ಪಿಗೆ.

11) ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ – 2023ಕ್ಕೆ ಘಟನೋತ್ತರ ಅನುಮೋದನೆ.

12) ಬಿಬಿಎಂಪಿ ವ್ಯಾಪ್ತಿಯಲ್ಲಿ ರೂ.800 ಕೋಟಿ ಅನುದಾನದಲ್ಲಿ 43 ವೈಟ್ ಟಾಪಿಂಗ್ ಕಾಮಗಾರಿಗಳನ್ನು ಕೈಗೊಳ್ಳುವ ಕ್ರಿಯಾಯೋಜನೆಗೆ ಅನುಮೋದನೆ.

13) 6 ಜಿಲ್ಲೆಗಳಲ್ಲಿ 6 ಬಹುಉತ್ಪನ್ನ ಶೀಥಲ ಗೃಹಗಳನ್ನು ರೂ.65.97 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

14) ASCAD ಯೋಜನೆಯಡಿ ರಾಜ್ಯದ ಜಾನುವಾರುಗಳಿಗೆ ಜಂತುನಾಶಕ ಔಷಧಿಗಳನ್ನು ರೂ.31 ಕೋಟಿಗಳ ವೆಚ್ಚದಲ್ಲಿ ವಿತರಿಸುವ ಕಾರ್ಯಕ್ರಮಕ್ಕೆ ನಿರ್ಧಾರ.

ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು.#CabinetDecisions pic.twitter.com/PiyUZX5e33

— Siddaramaiah (@siddaramaiah) January 6, 2024

Here are the 'highlights' of the state cabinet meeting
Share. Facebook Twitter LinkedIn WhatsApp Email

Related Posts

BREAKING : `ಒಬಿಸಿ ರಾಷ್ಟ್ರೀಯ ಘಟಕ’ಕ್ಕೆ ನೇಮಕ ವಿಚಾರ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

06/07/2025 12:35 PM1 Min Read

BIG NEWS : ಕಾಂಗ್ರೆಸ್ ನಲ್ಲಿ `CM ಸಿದ್ದರಾಮಯ್ಯ’ಗೆ ರಾಷ್ಟ್ರಮಟ್ಟದ ಹುದ್ದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

06/07/2025 12:16 PM1 Min Read

BREAKING : ಚಿಕ್ಕಬಳ್ಳಾಪುರ ಜಿಲ್ಲೆಗೂ ಕಾಲಿಟ್ಟ `ಚಡ್ಡಿಗ್ಯಾಂಗ್’ : ಹಲವು ಕಡೆ ಕಳ್ಳತನಕ್ಕೆ ಯತ್ನ.!

06/07/2025 12:11 PM1 Min Read
Recent News

ಅಸಾಧಾರಣ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು: ದೆಹಲಿ ಹೈಕೋರ್ಟ್

06/07/2025 12:40 PM

BREAKING : `UGC NET’ ಪರೀಕ್ಷೆಯ ಕೀ ಉತ್ತರ ಬಿಡುಗಡೆ : ಈ ರೀತಿ ಪರಿಶೀಲಿಸಿ | UGC NET answer key

06/07/2025 12:40 PM

BREAKING : `ಒಬಿಸಿ ರಾಷ್ಟ್ರೀಯ ಘಟಕ’ಕ್ಕೆ ನೇಮಕ ವಿಚಾರ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

06/07/2025 12:35 PM

BIG NEWS : ಕಾಂಗ್ರೆಸ್ ನಲ್ಲಿ `CM ಸಿದ್ದರಾಮಯ್ಯ’ಗೆ ರಾಷ್ಟ್ರಮಟ್ಟದ ಹುದ್ದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

06/07/2025 12:16 PM
State News
KARNATAKA

BREAKING : `ಒಬಿಸಿ ರಾಷ್ಟ್ರೀಯ ಘಟಕ’ಕ್ಕೆ ನೇಮಕ ವಿಚಾರ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

By kannadanewsnow5706/07/2025 12:35 PM KARNATAKA 1 Min Read

ಬೆಂಗಳೂರು : ಎಐಸಿಸಿ ಒಬಿಸಿ ರಾಷ್ಟ್ರೀಯ ಘಟಕಕ್ಕೆ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

BIG NEWS : ಕಾಂಗ್ರೆಸ್ ನಲ್ಲಿ `CM ಸಿದ್ದರಾಮಯ್ಯ’ಗೆ ರಾಷ್ಟ್ರಮಟ್ಟದ ಹುದ್ದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

06/07/2025 12:16 PM

BREAKING : ಚಿಕ್ಕಬಳ್ಳಾಪುರ ಜಿಲ್ಲೆಗೂ ಕಾಲಿಟ್ಟ `ಚಡ್ಡಿಗ್ಯಾಂಗ್’ : ಹಲವು ಕಡೆ ಕಳ್ಳತನಕ್ಕೆ ಯತ್ನ.!

06/07/2025 12:11 PM

BREAKING : ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು.!

06/07/2025 11:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.