Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ಇನ್ಮುಂದೆ ರೈಲು ಹೊರಡುವ 8 ಗಂಟೆಗಳ ಮೊದಲೇ ರಿಸರ್ವೇಶನ್ ಚಾರ್ಟ್ ಲೀಸ್ಟ್ ಸಿದ್ಧ: ಭಾರತೀಯ ರೈಲ್ವೆ ಇಲಾಖೆ

29/06/2025 8:46 PM

ಬೆಂಗಳೂರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: 9 ಜಿಂಕೆ, 1 ಕಾಡು ಹಂದಿ ಬೇಟೆಯಾಡಿದ್ದ ಓರ್ವ ಅರೆಸ್ಟ್

29/06/2025 8:39 PM

ಜುಲೈ.1ರಿಂದ ‘ಮುಂಗಡ, ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್’ನಲ್ಲಿ ಮಹತ್ವದ ಬದಲಾವಣೆ | Indian Railway

29/06/2025 7:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಲ್ಲಿದೆ ಇವತ್ತಿನ ‘CWRC’ಯಿಂದ ‘ಕಾವೇರಿ ನದಿ ನೀರು’ ಹಂಚಿಕೆ ವಿಚಾರವಾಗಿ ನಡೆದ 99ನೇ ಸಭೆಯ ಪ್ರಮುಖ ಹೈಲೈಟ್ಸ್ | Cauvery Water
KARNATAKA

ಇಲ್ಲಿದೆ ಇವತ್ತಿನ ‘CWRC’ಯಿಂದ ‘ಕಾವೇರಿ ನದಿ ನೀರು’ ಹಂಚಿಕೆ ವಿಚಾರವಾಗಿ ನಡೆದ 99ನೇ ಸಭೆಯ ಪ್ರಮುಖ ಹೈಲೈಟ್ಸ್ | Cauvery Water

By kannadanewsnow0911/07/2024 5:03 PM

ನವದೆಹಲಿ: ದಿನಾಂಕ: 11.07.2024 ರಂದು CWRCಯ 99ನೇ ಸಭೆಯು ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ನಡೆಯಿತು. ಈ ಸಭೆಯಲ್ಲಿನ ಇಂದಿನ ಪ್ರಮುಖ ಹೈಲೈಟ್ಸ್ ಮುಂದೆ ಓದಿ.

ಕರ್ನಾಟಕವು CWRC ಮುಂದೆ ಈ ಕೆಳಕಂಡ ಅಂಶಗಳನ್ನು ಸಲ್ಲಿಸಿತು:

ದಿನಾಂಕ 01.06.2024 ರಿಂದ 09.07.2024 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಸಂಚಿತ ಒಳಹರಿವು 41.651 ಟಿ.ಎಂ.ಸಿ ಇರುತ್ತದೆ. ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಸಂಚಿತ ಒಳಹರಿವಿನ ಕೊರತೆಯು 28.71% ಇರುತ್ತದೆ.

ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿನ ಸಂಗ್ರಹಣೆಯು 58.668 ಟಿಎಂಸಿ ಇದ್ದು, ಮೆಟ್ಟೂರಿನಿಂದ 4.905 ಟಿಎಂಸಿ ಮತ್ತು ಭವಾನಿಯಿಂದ 0.618 ಟಿಎಂಸಿ (ಒಟ್ಟು 5.542 ಟಿಎಂಸಿ) ನದಿಗೆ ಬಿಡುಗಡೆ ಮಾಡಿರುವುದಲ್ಲದೆ ತಮಿಳುನಾಡಿನ ಮೂರು ಜಲಾಶಯಗಳಲ್ಲಿ 24.705 ಟಿಎಂಸಿ ಇರುತ್ತದೆ.

ನೀರು ಬಿಡುಗಡೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಸಮಿತಿಯು ಜುಲೈ 25, 2024 ರವರೆಗೆ ಕಾಯುವುದು ಸೂಕ್ತವೆಂದು ಕರ್ನಾಟಕವು ಅಭಿಪ್ರಾಯಿಸಿತು. ತದನಂತರ, ಕರ್ನಾಟಕದ ಜಲಾಶಯಗಳಿಂದ ನೀರು ಬಿಡುವ ಬಗ್ಗೆ ಸೂಕ್ತ ನಿರ್ಧಾರಕ್ಕೆ ಬರಲು ಪ್ರಾಧಿಕಾರವು ವಸ್ತಸ್ಥಿತಿಯನ್ನು ಸಮಂಜಸವಾಗಿ ಪರಿಗಣಿಸಬಹುದು.

ತಮಿಳುನಾಡು ಈ ಕೆಳಕಂಡಂತೆ ಬೇಡಿಕೆಯನ್ನು ಸಲ್ಲಿಸಿತು:

ಹಿಂದಿನ ಜಲ ವರ್ಷದಲ್ಲಿ, ಫೆಬ್ರವರಿ 2024 ರಿಂದ ಮೇ 2024 ರ ಅವಧಿಗೆ ಕರ್ನಾಟಕವು ಪರಿಸರದ ಹರಿವನ್ನು ಬಿಡುಗಡೆ ಮಾಡಿರುವುದಿಲ್ಲ.

ಪ್ರಸಕ್ತ ಜಲ ವರ್ಷದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದ್ದು (Normal) ಮತ್ತು ಕರ್ನಾಟಕವು ಸಾಮಾನ್ಯ ಒಳಹರಿವನ್ನು ಪಡೆದಿದೆ. ಆದ್ದರಿಂದ ಗೌರವಾನ್ವಿತ ಸುಪ್ರೀಂ ಕೋರ್ಟ್ ಮಾರ್ಪಡಿಸಿದಂತೆ CWDT ಆದೇಶದಂತೆ ಕರ್ನಾಟಕವು ಬಿಳಿಗುಂಡ್ಲುವಿನಲ್ಲಿ ನಿಗದಿತ ಹರಿವನ್ನು ಖಚಿತಪಡಿಸಿಕೊಳ್ಳಬೇಕು.

ವಿವರವಾದ ಚರ್ಚೆಗಳ ನಂತರ, CWRC ಈ ಕೆಳಕಂಡಂತೆ ನಿರ್ಧರಿಸಿತು:

ದಿನಾಂಕ: 12.07.2024 ರಿಂದ 31.07.2024 ರ ಅವಧಿಯಲ್ಲಿ ಬಿಳಿಗುಂಡ್ಲುವಿನಲ್ಲಿ ಸಂಚಿತ ನೀರಿನ ಹರಿವನ್ನು ದಿನಕ್ಕೆ 1 TMC (ಸರಾಸರಿ 11,500 ಕ್ಯೂಸೆಕ್‌ಗಳ ಹರಿವು) ಇರುವಂತೆ ಸದಸ್ಯ ರಾಜ್ಯವಾದ ಕರ್ನಾಟಕವು ತನ್ನ ಜಲಾಶಯಗಳಿಂದ ನೀರಿನ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಬೇಕು.

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಹಾಡಹಗಲೇ ತಹಶೀಲ್ದಾರ್ ಕಚೇರಿಯಲ್ಲೇ ‘ಶಿರಸ್ತೆದಾರ್’ಗೆ ಚಾಕು ಇರಿತ

BREAKING : ವಾಲ್ಮೀಕಿ ಹಗರಣ : ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: 9 ಜಿಂಕೆ, 1 ಕಾಡು ಹಂದಿ ಬೇಟೆಯಾಡಿದ್ದ ಓರ್ವ ಅರೆಸ್ಟ್

29/06/2025 8:39 PM2 Mins Read

ಬೆಂಗಳೂರಲ್ಲಿ ‘ಇ-ಖಾತಾ’ ಅರ್ಜಿ ಸಲ್ಲಿಕೆಗೆ ಭರ್ಜರಿ ರೆಸ್ಪಾನ್ಸ್: ಇಂದು ಒಂದೇ ದಿನ 677 ವಿತರಣೆ

29/06/2025 7:38 PM1 Min Read

ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ? ಏಳು ಲಂವಗದಿಂದ ಈ ರಹಸ್ಯ ಪರಿಹಾರ ಮಾಡಿ, ನಿವಾರಣೆ ಖಂಡಿತ

29/06/2025 7:32 PM2 Mins Read
Recent News

GOOD NEWS: ಇನ್ಮುಂದೆ ರೈಲು ಹೊರಡುವ 8 ಗಂಟೆಗಳ ಮೊದಲೇ ರಿಸರ್ವೇಶನ್ ಚಾರ್ಟ್ ಲೀಸ್ಟ್ ಸಿದ್ಧ: ಭಾರತೀಯ ರೈಲ್ವೆ ಇಲಾಖೆ

29/06/2025 8:46 PM

ಬೆಂಗಳೂರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: 9 ಜಿಂಕೆ, 1 ಕಾಡು ಹಂದಿ ಬೇಟೆಯಾಡಿದ್ದ ಓರ್ವ ಅರೆಸ್ಟ್

29/06/2025 8:39 PM

ಜುಲೈ.1ರಿಂದ ‘ಮುಂಗಡ, ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್’ನಲ್ಲಿ ಮಹತ್ವದ ಬದಲಾವಣೆ | Indian Railway

29/06/2025 7:58 PM

BREAKING: ‘ತ್ರಿಭಾಷಾ ಸೂತ್ರ’ವನ್ನು ರದ್ದುಗೊಳಿಸಿದ ‘ಮಹಾರಾಷ್ಟ್ರ ಸರ್ಕಾರ’ | Three-Language Policy

29/06/2025 7:44 PM
State News
KARNATAKA

ಬೆಂಗಳೂರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: 9 ಜಿಂಕೆ, 1 ಕಾಡು ಹಂದಿ ಬೇಟೆಯಾಡಿದ್ದ ಓರ್ವ ಅರೆಸ್ಟ್

By kannadanewsnow0929/06/2025 8:39 PM KARNATAKA 2 Mins Read

ಬೆಂಗಳೂರು : ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ…

ಬೆಂಗಳೂರಲ್ಲಿ ‘ಇ-ಖಾತಾ’ ಅರ್ಜಿ ಸಲ್ಲಿಕೆಗೆ ಭರ್ಜರಿ ರೆಸ್ಪಾನ್ಸ್: ಇಂದು ಒಂದೇ ದಿನ 677 ವಿತರಣೆ

29/06/2025 7:38 PM

ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ? ಏಳು ಲಂವಗದಿಂದ ಈ ರಹಸ್ಯ ಪರಿಹಾರ ಮಾಡಿ, ನಿವಾರಣೆ ಖಂಡಿತ

29/06/2025 7:32 PM

ಪ್ರಧಾನಿ ಮೋದಿ ಕಲಬುರ್ಗಿ ರೊಟ್ಟಿ ಯಶಸ್ಸನ್ನು ಪ್ರಸ್ತಾಪದ ಹಿಂದ ರಾಜ್ಯ ಸರ್ಕಾರದ ಶ್ರಮವಿದೆ: ಸಚಿವ ಪ್ರಿಯಾಂಕ್ ಖರ್ಗೆ

29/06/2025 7:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.