BIG NEWS: ಹೀಗಿದೆ ಇಂದಿನ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೈಟ್ಸ್ | Karnataka Cabinet Meeting

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ( Karnataka Cabinet Meeting ) ನಡೆಯಿತು. ಇಂದಿನ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಆ ಮುಖ್ಯಾಂಶಗಳನ್ನು ಮುಂದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ, ಸಭೆಯ ನಿರ್ಧಾರಗಳನ್ನು ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಇಂದು … Continue reading BIG NEWS: ಹೀಗಿದೆ ಇಂದಿನ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೈಟ್ಸ್ | Karnataka Cabinet Meeting