ಹೀಗಿದೆ ಇಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಕಾಲದ ಕೋವಿಡ್ ಹಗರಣವನ್ನು ತನಿಖೆ ನಡೆಸಲು ಎಸ್ಐಟಿ ತಂಡ ರಚಿಸುವುದು ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಹಾಗಾದ್ರೇ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಮೆ|| ಮೃಣಾಲ್ ಶುಗರ್ಸ್ ಲಿ., ಪುಡಕಲಕಟ್ಟಿ, ಧಾರವಾಡ ತಾಲ್ಲೂಕು, ಧಾರವಾಡ ಜಿಲ್ಲೆ ಈ ಸಕ್ಕರೆ ಕಾರ್ಖಾನೆಯಿಂದ 7.50 ಕಿ.ಮೀ ತ್ರಿಜ್ಯಾಕಾರದಲ್ಲಿರುವ ಗ್ರಾಮಗಳನ್ನು ಶ್ರೀ ಸೋಮೇಶ್ವರ … Continue reading ಹೀಗಿದೆ ಇಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting