ಹೀಗಿವೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting Highligts

ಬೆಂಗಳೂರು: ಇಂದು ಮುಂಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬಹುಮಹಡಿಕಟ್ಟಡಗಳಿಗೆ 1% ಸೆಸ್ ತೆರಿಗೆ ವಿಧಿಸುವುದು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಆರ್ ಸಿ ಬಿ ಸೇರಿದಂತೆ ಇತರೆ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಒಪ್ಪಿಗೆ ನೀಡಲಾಯಿತು. ಇದಲ್ಲೇ ಇತರೆ ಮಹತ್ವದ ನಿರ್ಧಾರಗಳನ್ನು ಇಂದಿನ ಸಚಿವ ಸಂಪುಟದಲ್ಲಿ ಕೈಗೊಳ್ಳಲಾಗಿದೆ. ಆ ಪ್ರಮುಖ ನಿರ್ಧಾರಗಳ ಹೈಲೈಟ್ಸ್ ಮುಂದಿದೆ ಓದಿ. ಸ್ಪೇಸ್‌ಟೆಕ್‌ನಲ್ಲಿ ಉತ್ಕೃಷ್ಠತಾ ಕೇಂದ್ರ ಸ್ಪೇಸ್‌ಟೆಕ್‌ನಲ್ಲಿ ಉತ್ಕೃಷ್ಠತಾ … Continue reading ಹೀಗಿವೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting Highligts