Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಷ್ಟ ಲಕ್ಷ್ಮೀಯರ ಬಗ್ಗೆ ಇಲ್ಲಿದೆ ಮಹತ್ವ ಮಾಹಿತಿ
KARNATAKA

ಅಷ್ಟ ಲಕ್ಷ್ಮೀಯರ ಬಗ್ಗೆ ಇಲ್ಲಿದೆ ಮಹತ್ವ ಮಾಹಿತಿ

By kannadanewsnow5718/03/2025 10:20 AM

ಆದಿ ಲಕ್ಷ್ಮಿ

ಭೃಗು ಋಷಿಯ ಪುತ್ರಿ ಹಾಗೂ ಶ್ರೀ ವಿಷ್ಣುವಿನ ಪತ್ನಿ ಈಕೆ. ವೈಕುಂಠದಲ್ಲಿ ವಿಷ್ಣುವಿನ ಜತೆ ವಾಸಮಾಡುವ ಈಕೆ ವಿಷ್ಣುವಿನ ತೊಡೆಯಲ್ಲಿ ಕುಳಿತಿರುತ್ತಾಳೆ. ಆಕೆ ತನ್ನ ಪತಿಯನ್ನು ಆರೈಕೆ ಮಾಡುವ ಮೂಲಕ ಇಡೀ ಜಗತ್ತನ್ನೇ ರಕ್ಷಿಸುವ ಹೊಣೆ ಹೊತ್ತಿರುತ್ತಾಳೆ ಎಂಬ ನಂಬಿಕೆಯಿದೆ. ಚತುರ್ಭುಜೆಯಾದ ಲಕ್ಷ್ಮಿ ಒಂದು ಕೈಯಲ್ಲಿ ಕಮಲ, ಇನ್ನೊಂದರಲ್ಲಿ ಬಿಳಿ ಪತಾಕೆ ಮತ್ತು ಇನ್ನೆರಡು ಕೈಯಲ್ಲಿ ಅಭಯ ಮುದ್ರೆ ಹಾಗೂ ವರದ ಮುದ್ರೆಯನ್ನು ಧರಿಸಿರುತ್ತಾಳೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9686268564

ಧನ ಲಕ್ಷ್ಮಿ

ಧನ ಅಂದರೆ ಸಂಪತ್ತು. ಸಂಪತ್ತಿನ ಅಧಿದೇವತೆ ಇವಳು. 6 ಕೈಗಳನ್ನು ಹೊಂದಿರುವ ಈಕೆ ಕೆಂಪು ಸೀರೆ ಉಟ್ಟು ತನ್ನ ಕೈಗಳಲ್ಲಿ ಶಂಖ, ಕುಂಭ, ಚಕ್ರ, ಬಿಲ್ಲು ಬಾಣ, ಕಮಲವನ್ನು ಹಿಡಿದುಕೊಂಡಿದ್ದಾಳೆ. 6 ನೇ ಕೈಯಲ್ಲಿ ಅಭಯ ಮುದ್ರೆಯಿದ್ದು, ಚಿನ್ನದ ನಾಣ್ಯಗಳು ಅಲ್ಲಿಂದ ಹರಿಯುತ್ತಿರುತ್ತವೆ.

ಧಾನ್ಯ ಲಕ್ಷ್ಮಿ
ಮನುಷ್ಯನ ಮನಸ್ಸು ಮತ್ತು ದೇಹಕ್ಕೆ ಬೇಕಾದ ಧವಸ ಧಾನ್ಯಗಳನ್ನು ನೀಡುವ ಅಧಿ ದೇವತೆ ಈಕೆ. ಹಸಿರು ವಸ್ತ್ರ ತೊಟ್ಟ ಈಕೆಗೆ 8 ಕೈಗಳಿಂದ್ದು ಅದರಲ್ಲಿ ಎರಡು ಕಮಲ, ರಾಜದಂಡ, ಬತ್ತ, ಕಬ್ಬು, ಬಾಳೆಹಣ್ಣಿನ ಗೊನೆ ಹಿಡಿದ್ದು, ಇನ್ನರೆಡು ಕೈಗಳಲ್ಲಿ ಅಭಯ ಮುದ್ರೆ ಮತ್ತು ವರದ ಮುದ್ರೆಯನ್ನು ಹೊಂದಿರುತ್ತಾಳೆ.

ಗಜ ಲಕ್ಷ್ಮಿ
ಸಮದ್ರ ಮಥನ ವೇಳೆ ಹುಟ್ಟಿದ ಸಾಗರದ ಪುತ್ರಿಯೇ ಗಜ ಲಕ್ಷ್ಮಿ. ಈಕೆ ಸಂಪತ್ತು, ಅಧಿಕಾರ ಹಾಗೂ ಶ್ರೇಯಸ್ಸನ್ನು ನೀಡುವವಳು. ನಾಲ್ಕು ಕೈಗಳಿರುವ ಈಕೆ ಕಮಲದಲ್ಲಿ ಕೆಂಪು ಸೀರೆಯುಟ್ಟು ಎರಡು ಕೈಗಳಲ್ಲಿ ಕಮಲ, ಇನ್ನೆರಡರಲ್ಲಿ ಅಭಯ ಮುದ್ರೆ ಮತ್ತು ವರದ ಮುದ್ರೆಯನ್ನು ಹೊಂದಿದ್ದಾಳೆ. ಅವಳ ಪಕ್ಕದಲ್ಲಿ ಎರಡು ಆನೆಗಳು ಆಕೆಗೆ ನೀರು ಪ್ರೋಕ್ಷಣೆ ಮಾಡುತ್ತಿರುತ್ತವೆ.

ಸಂತಾನ ಲಕ್ಷ್ಮಿ
ಸಂತಾನವನ್ನು ಕರುಣಿಸುವಾಕೆ ಇವಳು. ಆರೋಗ್ಯವಂತ ಹಾಗೂ ದೀರ್ಘಾಯುಸ್ಸುವುಳ್ಳ ಮಕ್ಕಳನ್ನು ಪಡೆಯಲು ಈಕೆಯನ್ನು ಪೂಜಿಸಲಾಗುತ್ತದೆ. ಆರು ಕೈಗಳನ್ನು ಹೊಂದಿರುವ ಈಕೆ ಎರಡು ಕೈಗಳಲ್ಲಿ ಕುಂಭಗಳನ್ನು, ಖಡ್ಗ, ಗುರಾಣಿ ಮತ್ತು ಇನ್ನೆರಡು ಕೈಗಳಲ್ಲಿ ಅಭಯ ಮುದ್ರೆಯನ್ನು ಹೊಂದಿದ್ದಾಳೆ. ವಿಶೇಷವಾಗಿ ಈಕೆಯ ಮಡಿಲಲ್ಲಿ ಮಗುವಿದೆ, ಆ ಮಗು ಕಮಲವನ್ನು ಹಿಡಿದಿದೆ.

ವೀರ ಲಕ್ಷ್ಮಿ
ಹೆಸರೇ ಸೂಚಿಸುವಂತೆ ಆಕೆ ಧೈರ್ಯ, ಶಕ್ತಿ ನೀಡುವವಳು. ಎಂಟು ಕರಗಳನ್ನು ಹೊಂದಿರುವ ಈಕೆ ಕೆಂಪು ಬಣ್ಣದ ಸೀರೆಯುಟ್ಟಿರುತ್ತಾಳೆ . ಕೈಯಲ್ಲಿ ಚಕ್ರ, ಶಂಖ, ಬಾಣ, ಖಡ್ಗ, ಚಿನ್ನದ ಬಿಲ್ಲೆ ಕೆಲವೊಮ್ಮೆ ಪುಸ್ತಕ ಮತ್ತು ಇನ್ನೆರಡು ಕೈಯಲ್ಲಿ ಅಭಯ ಮತ್ತು ವರದ ಮುದ್ರೆಯನ್ನು ಹೊಂದಿದ್ದಾಳೆ .

ವಿದ್ಯಾಲಕ್ಷ್ಮಿ
ವಿದ್ಯೆಯನ್ನು ನೀಡುವ ಅಧಿ ದೇವತೆ ಈಕೆ. ಕಮಲದಲ್ಲಿ ಆಸೀನಳಾಗಿರುವ ವಿದ್ಯಾ ಲಕ್ಷ್ಮಿ ಅಥವಾ ಸರಸ್ವತಿ ಬಿಳಿ ಸೀರೆಯುಟ್ಟು ಎರಡು ಕೈಗಳಲ್ಲಿ ಕಮಲ ಹಾಗೂ ಇನ್ನೆರಡು ಕೈಯಲ್ಲಿ ಅಭಯ ಮತ್ತು ವರದ ಮುದ್ರೆಯನ್ನು ಹೊಂದಿದ್ದಾಳೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9686268564

ವಿಜಯ ಲಕ್ಷ್ಮಿ
ವಿಜಯವನ್ನು ಕಲ್ಪಿಸುವ ಈಕೆಯನ್ನು ಜಯ ಲಕ್ಷ್ಮಿ ಎಂದೂ ಕರೆಯಲಾಗುತ್ತದೆ. ಎಂಟು ಕರಗಳಿರುವ ಈಕೆ ಕೆಂಪು ಸಾರಿಯುಟ್ಟು ಕಮಲದಲ್ಲಿ ಆಸೀನಳಾಗಿರುತ್ತಾಳೆ. ಕೈಯಲ್ಲಿ ಚಕ್ರ , ಶಂಖ, ಗುರಾಣಿ, ಕುಣಿಕೆ, ಕಮಲ ಹಾಗು ಇನ್ನೆರಡು ಕೈಗಳಲ್ಲಿ ಅಭಯ ಮತ್ತು ವರದ ಮುದ್ರೆಯನ್ನು ಹೊಂದಿರುತ್ತಾಳೆ.

Here is important information about Ashta Lakshmi
Share. Facebook Twitter LinkedIn WhatsApp Email

Related Posts

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM2 Mins Read

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM1 Min Read

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read
Recent News

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM
State News
KARNATAKA

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

By kannadanewsnow0904/07/2025 9:44 PM KARNATAKA 2 Mins Read

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ…

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.