ಹೀಗಿದೆ.. ಇಂದಿನ ‘ಸಿಎಂ ಬೊಮ್ಮಾಯಿ’ ನೇತೃತ್ವದ ‘ಸಚಿವ ಸಂಪುಟ ಸಭೆ’ಯಲ್ಲಿ ಕೈಗೊಂಡ ನಿರ್ಧಾರಗಳ ಹೈಲೈಟ್ಸ್

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.  ಈ ಕುರಿತಂತೆ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಮಾಧುಸ್ವಾಮಿ ಮಾತನಾಡಿ ಮಾಹಿತಿ ನೀಡಿದರು. ಕರ್ನಾಟಕ ಏರೋಸ್ಪೇಸ್ ಡಿಫೆನ್ಸ್ ನೀತಿಗೆ ಅನುಮತಿ ನೀಡಲಾಗಿದೆ. ರಕ್ಷಣಾ ನೀತಿಯಲ್ಲಿ ಕರ್ನಾಟಕ ಹಬ್ ಮಾಡುವ ನೀತಿ ಇದಾಗಿದೆ. ನಾಲ್ಕು ವಲಯಗಳನ್ನ ಇದರಲ್ಲಿ ಮಾಡಿದ್ದೇವೆ ಎಂದರು. BIG BREAKING NEWS: ಕರ್ನಾಟಕದ … Continue reading ಹೀಗಿದೆ.. ಇಂದಿನ ‘ಸಿಎಂ ಬೊಮ್ಮಾಯಿ’ ನೇತೃತ್ವದ ‘ಸಚಿವ ಸಂಪುಟ ಸಭೆ’ಯಲ್ಲಿ ಕೈಗೊಂಡ ನಿರ್ಧಾರಗಳ ಹೈಲೈಟ್ಸ್