Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

13/05/2025 9:39 PM

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಟ್ಟ ಅಭ್ಯಾಸಗಳಿಂದ `ನವಗ್ರಹಗಳ’ ಅವಕೃಪೆಗೆ ಕಾರಣರಾದ್ರೆ ಇಲ್ಲಿದೆ ಪರಿಹಾರ
KARNATAKA

ಕೆಟ್ಟ ಅಭ್ಯಾಸಗಳಿಂದ `ನವಗ್ರಹಗಳ’ ಅವಕೃಪೆಗೆ ಕಾರಣರಾದ್ರೆ ಇಲ್ಲಿದೆ ಪರಿಹಾರ

By kannadanewsnow5710/10/2024 10:42 AM

ನವಗ್ರಹಗಳು ನಮ್ಮ ದೇಹದಲ್ಲಿ ಹಾಗು ನಿತ್ಯದ ಜೀವನದಲ್ಲಿ ಸದಾ ಸಂಚರಿಸುತ್ತ; ಅವುಗಳ ಗೋಚರದಲ್ಲಿ ನಾವಿರುತ್ತೇವೆ.ಕೆಲವು ಕೆಟ್ಟ ಅಭ್ಯಾಸಗಳಿಂದ ನಾವು ನವಗ್ರಹಗಳ ಅವಕೃಪೆಗೆ ಕಾರಣರಾಗುತ್ತೇವೆ.ಅವುಗಳಿಗೆ ಪರಿಹಾರವೆಂದರೆ:–

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9686268564

೧. ನಮ್ಮ ಮನೆಗಳಿಗೆ ಯಾರಾದರೂ ಅತಿಥಿಗಳು-ಅಭ್ಯಾಗತರು ಬಂದಾಗ, ಅವರು ಅತಿಥಿಗಳಿರಲಿ ಅಥವಾ ಕೆಲಸದ ನೌಕರರು/ಆಳುಗಳಿರಲಿ ಅವರಿಗೆ ಕುಡಿಯಲು ಲೋಟದಲ್ಲಿ ಶುದ್ದ ನೀರನ್ನು/ಹಾಲನ್ನು ಕೊಡಬೇಕು.
ಹೀಗೆ ಶುದ್ದ ನೀರನ್ನು ಕುಡಿಯಲು ಕೊಟ್ಟರೆ ರಾಹುಗ್ರಹದಿಂದ ಯಾವುದೇ ದುಷ್ಪರಿಣಾಮಗಳು ಆಗುವುದಿಲ್ಲ. ಜೀವನದಲ್ಲಿ ಯಾವುದೇ ತೊಂದರೆಗಳು/ಅಘಾತಕರ ಘಟನೆಗಳು ಸಂಭವಿಸುವುದಿಲ್ಲ.

೨. ನಿಮಗೆ ಎಲ್ಲಂದರೆ ಅಲ್ಲಿ ಉಗುಳುವ ಅಭ್ಯಾಸವಿದ್ದರೆ, ನಿಮಗೆ ಅಕಸ್ಮಾತ್ ಹೆಸರು ಮತ್ತು ಗೌರವ ಬಂದಲ್ಲಿ, ಅದು ಬಹಳ ದಿನ ಇರಲಾರದು. ಎಲ್ಲಂದರೆ ಅಲ್ಲಿ ಉಗುಳಿದರೆ ಬುಧಗ್ರಹದ ಅವಕೃಪೆ.
ಉಗುಳುವುದನ್ನು ಕೈ ತೊಳೆಯುವ ಬಚ್ಚಲಿನಲ್ಲಿ(wash basin) ಮಾತ್ರ ಉಗಳಬೇಕು. ಆಗ ಮಾತ್ರ ನಿಮ್ಮ ಹೆಸರು ಮತ್ತು ಗೌರವ ವೃಧ್ಧಿಯಾಗುತ್ತವೆ.

೩. ಕೆಲವರಿಗೆ ತಿಂಡಿ, ತಿನಿಸು, ಊಟ ಮಾಡಿದ ತಟ್ಟೆಗಳನ್ನು /ಪಾತ್ರೆಗಳನ್ನು ಹಾಗೆ ಇಡುವ ಅಭ್ಯಾಸ ಇರುತ್ತದೆ. ಅಂತಹವರಿಗೆ ಜೀವನದಲ್ಲಿ ಗೆಲವು ಖಾಯಂ ಆಗಿ ಸಿಗುವುದಿಲ್ಲ. ಅಂಥಹವರು ನಿರಂತರ ಹೋರಾಟ ಮಾಡುತ್ತಿರಬೇಕು ಹಾಗೂ ಆದರೂ ಅವರಿಗೆ ಒಳ್ಳೆಯ ಹೆಸರು ಸಿಗುವುದಿಲ್ಲ.
ನೀವು ಉಪಯೋಗಿಸಿದ ತಟ್ಟೆ/ಲೋಟ/ಪಾತ್ರೆಗಳನ್ನು (ಸಾಧ್ಯವಾದಷ್ಟು) ಬೇಗ ತೊಳೆದು ಅವುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.

ಹೀಗೆ ಮಾಡುವುದರಿಂದ ಚಂದ್ರ ಮತ್ತು ಶನಿ ಗ್ರಹಗಳನ್ನು ಗೌರವಿಸಿದಂತಾಗಿ ಅವರುಗಳು ಸಂತೃಪ್ತರಾಗುತ್ತಾರೆ.
ಇದರಿಂದ ನಿಮಗೆ ಮನಃಶಾಂತಿ ಸಿಗುತ್ತದೆ ಹಾಗೂ ಕೆಲಸದಲ್ಲಿ ಯಾವುದೇ ಅಡೆ-ತಡೆಗಳಿರುವುದಿಲ್ಲ.

೪. ನಮ್ಮ ಮನೆಗಳಲ್ಲಿ ಇರುವ ಗಿಡಗಳು ನಮ್ಮ ಕುಟುಂಬದ ಸದಸ್ಯರಿದ್ದಂತೆ.
ಅವುಗಳಿಗೆ ನಮ್ಮ ಪ್ರೀತಿ ಮತ್ತು ಆರೈಕೆ ಅವಶ್ಯವಿದೆ.

ನಿತ್ಯ ಮುಂಜಾನೆ ಮತ್ತು ಸಂಜೆ ಅವುಗಳಿಗೆ ನೀರು ಉಣಿಸಿದ್ದಲ್ಲಿ, ಗುರು, ಚಂದ್ರ ಮತ್ತು ಸೂರ್ಯ ಗ್ರಹಗಳನ್ನು ಆರಾಧಿಸಿ ಅವುಗಳ ಅನುಗ್ರಹ ಪಡೆದಂತೆ ಆಗುತ್ತದೆ.
ಇದರಿಂದ ನಮಗೆ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಅವುಗಳನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿ ಬರುತ್ದದೆ.

ದಿನ ನಿತ್ಯ ಮರಗಿಡಗಳಿಗೆ ನೀರು ಉಣಿಸುವವರಿಗೆ ಮಾನಸಿಕ ಸಮಸ್ಯೆ/ಖಿನ್ನತೆ, ಮಾನಸಿಕ ಒತ್ತಡಗಳು ಎಂದೆಂದಿಗೂ ಆಗುವುದಿಲ್ಲ..!.

೫. ಯಾರು ತಮ್ಮ ಪಾದರಕ್ಷೆ /ಚಪ್ಪಲಿ, ಕಾಲ ಕವಚ (shoes), ಕೈ ಕವಚಗಳು ಮತ್ತು ಕಾಲು ಚೀಲಗಳನ್ನು ಮನೆಗೆ ಬಂದಾಗ ಎಲ್ಲೆಂದರೆ ಅಲ್ಲಿ ಬಿಟ್ಟಿರುತ್ತಾರೆಯೋ/ಎಸೆದಿರುತ್ತಾರೆಯೋ ಅವರಿಗೆ ಅವರ ಶತ್ರುಗಳು ಹೆಚ್ಚಿನ ತೊಂದರೆ ಕೊಡುತ್ತಾರೆ‌. ಅವುಗಳನ್ನು ಮನೆಗೆ ಬಂದಾಗ ಸರಿಯಾದ ಜಾಗದಲ್ಲಿ ವ್ಯವಸ್ಥಿತವಾಗಿ ಇಟ್ಟಲ್ಲಿ ಗುರುವು ಪ್ರಸನ್ನನಾಗಿ ಶತ್ರುಗಳು ದೂರವಾಗಿ ಸಮಾಜದಲ್ಲಿ ನಿಮ್ಮ ಘನತೆ ಗೌರವಗಳು ಹೆಚ್ಚಾಗುತ್ತವೆ.

೬. ಹಾಸಿಗೆಯಿಂದ ಮುಂಜಾನೆ ಎದ್ದ ನಂತರ ನಿಮ್ಮ ಹಾಸಿಗೆ ಸ್ವಚ್ಚವಾಗಿ ಇಟ್ಟು ಕೊಳ್ಳ ಬೇಕು, ಹಾಗೆ ಇಡದೇ, ನೀವು ಎದ್ದ ನಂತರ ಹಾಸಿಗೆಯ ಹೊದಿಕೆ, ನಿಮ್ಮ ಹೊದಿಕೆ, ತಲೆದಿಂಬುಗಳು ಅಸ್ತವ್ಯಸ್ತವಾಗಿದ್ದರೆ ನಿಮ್ಮನ್ನು ಶನಿ ಮತ್ತು ರಾಹುಗಳು ಕಾಡುತ್ತವೆ. ನೀವು ನಿತ್ಯ ಧರಿಸುವ ಬಟ್ಟೆಗಳು ಸ್ವಚ್ಚ ಇಲ್ಲದಿದ್ದರೆ ನಿಮ್ಮ ನಿತ್ಯದ ಕೆಲಸ ಕಾರ್ಯಗಳು ಎಂದೆಂದಿಗೂ ಸುಗಮವಾಗಿ ನಡೆನಯುವುದಿಲ್ಲ..!
ನೀವೂ ಮತ್ತು ನಿಮ್ಮ ಸುತ್ತಲಿನವರೂ ಸಂತೋಷವಾಗಿರುವುದಿಲ್ಲ.

ಇದನ್ನು ತಡೆಯಲು ನೀವು ಮುಂಜಾನೆ ಎದ್ದ ನಂತರ ನಿಮ್ಮ ಹಾಸಿಗೆಯನ್ನು ಸ್ವಚ್ಚವಾಗಿ ಇಟ್ಟುಕೊಂಡರೆ ನಿಮ್ಮ ದೈನಂದಿನ ಕೆಲಸಗಳು ಸುಗಮವಾಗಿ ನಡೆಯುತ್ತವೆ.

೭. ನಾವು ಯಾವಾಗಲೂ ನಮ್ಮ ಕಾಲುಗಳನ್ನು ಹಾಗೂ ಪಾದಗಳನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಸತ್ಯ ಸಂಗತಿಯೆಂದರೆ ನಾವುಗಳು ಯಾರೂ ಇದರ ಬಗ್ಗೆ ಗಮನ ಹರಿಸುವುದಿಲ್ಲ. ಕೈ ಕಾಲುಗಳನ್ನು ಮತ್ತು ಪಾದಗಳನ್ನು ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕು. ಮನೆಗೆ ಹೊರಗಿನಿಂದ ಬಂದಾಗ ಮುಖ, ಕೈ ಕಾಲುಗಳನ್ನು ಸ್ವಚ್ಚವಾಗಿ ತೊಳೆದುಕೊಳ್ಳಬೇಕು. ( ಸಾಧ್ಯವಾದರೆ ತೊಳೆದುಕೊಂಡೆ ಮನೆಯ ಒಳಗೆ ಪ್ರವೇಶಿಸಿದರೆ ಉತ್ತಮ )

ಇದರಿಂದ ನಿಮಗೆ ಮನಃಶಾಂತಿ ಹಾಗೂ ನೆಮ್ಮದಿ ದೊರೆಯುತ್ತದೆ ಹಾಗೂ ಅನವಶ್ಯಕ ಸಿಟ್ಟು ಹಾಗೂ ಮನಸ್ಸಿಗೆ ಕಿರಿ-ಕಿರಿ ಆಗುವುದಿಲ್ಲ ಹಾಗೂ ದಿನಃ ಪೂರ್ತಿ ಸಂತೋಷವಾಗಿರುತ್ತೀರ.
ಇನ್ನಾದರೂ ಈ ಬಗ್ಗೆ ವ್ಯವಸ್ಥೆ ಮಾಡಿಕೊಂಡು, ಅದನ್ನು ಪಾಲಿಸಿ ಜೀವನದಲ್ಲಿ ಆಗುವ ಆಧ್ಬುತ ಬದಲಾವಣೆಗಳನ್ನು ಗಮನಿಸಿರಿ..!

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9686268564

೮. ನೀವು ಪ್ರತಿದಿನ ಮನೆಗೆ ಬರುವಾಗ ಮನೆಯಲ್ಲಿ ಉಪಯೋಗಿಸುವ ಯಾವುದಾದರೂ ವಸ್ತುವನ್ನು ಹೂವು/ಹಣ್ಣು/ತರಕಾರಿ ಕೈಯಲ್ಲಿ ಹಿಡಿದು ಮನೆಗೆ ತರಬೇಕು.
ಹಾಗೆ ಮಾಡಿದರೆ ಅಂತಹ ಮನೆಯಲ್ಲಿ, ಮನೆಯ ಲಕ್ಷ್ಮಿಯು (ಸಂಪತ್ತಿನ ಅಧಿಪತಿ) ಮತ್ತು ಶುಕ್ರನು ಮನೆಯಲ್ಲಿ ಖಾಯಂ ಆಗಿ ನೆಲಸುತ್ತಾರೆ.

೯. ನೀವು ಉಪಹಾರ/ಊಟ ಮಾಡಿದ ತಟ್ಟೆಯಲ್ಲಿ ಯಾವತ್ತೂ ಆಹಾರವನ್ನು ಉಳಿಸಬೇಡಿರಿ.

ಹಾಗೆ ಉಳಿಸಿದರೆ ನವಗ್ರಹಗಳೆಲ್ಲವೂ ನಿಮಗೆ ವಿರೋಧವಾಗಿ ನೀವು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ.

Here's the solution if bad habits are responsible for the degradation of 'Navagrahas' ಕೆಟ್ಟ ಅಭ್ಯಾಸಗಳಿಂದ `ನವಗ್ರಹಗಳ' ಅವಕೃಪೆಗೆ ಕಾರಣರಾದ್ರೆ ಇಲ್ಲಿದೆ ಪರಿಹಾರ
Share. Facebook Twitter LinkedIn WhatsApp Email

Related Posts

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

13/05/2025 9:39 PM1 Min Read

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM2 Mins Read

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM1 Min Read
Recent News

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

13/05/2025 9:39 PM

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಬಾಲಕರು ಅರೆಸ್ಟ್!

13/05/2025 9:21 PM
State News
KARNATAKA

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

By kannadanewsnow0913/05/2025 9:39 PM KARNATAKA 1 Min Read

ಚಿತ್ರದುರ್ಗ : ಚಳ್ಳಕೆರೆ ನಗರದ ಪಾವಗಡ ರಸ್ತೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಪ್ರವೇಶಾತಿಗೆ ಇಎಂ, ಫಿಟ್ಟರ್, ವೆಲ್ಡರ್,…

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಬಾಲಕರು ಅರೆಸ್ಟ್!

13/05/2025 9:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.