ಪಂಚಾಯತ್ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಿದ ಕಲೆಕ್ಟರ್‌ಅನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್!

ಮಧ್ಯಪ್ರದೇಶ: ಪಂಚಾಯತ್ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಿದ್ದಕ್ಕಾಗಿ ಮಧ್ಯಪ್ರದೇಶದ ಹೈಕೋರ್ಟ್ ನ್ಯಾಯಾಧೀಶರು ಬುಧವಾರ ಹಿರಿಯ ಐಎಎಸ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ಅಧಿಕಾರಿಯನ್ನು ಹುದ್ದೆಗೆ ಅರ್ಹರಲ್ಲದ ಕಾರಣ ಅವರನ್ನು ತೆಗೆದು ಹಾಕಬೇಕು ಎಂದು ಘೋಷಿಸಿದರು. “ಈ ಅಧಿಕಾರಿ ರಾಜಕೀಯ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಕಲೆಕ್ಟರ್ ಆಗಲು ಯೋಗ್ಯರಲ್ಲ. ಹೀಗಾಗಿ, ಜಿಲ್ಲಾಧಿಕಾರಿ ಸ್ಥಾನದಿಂದ ತೆಗೆದುಹಾಕಬೇಕು” ಎಂದು ನ್ಯಾಯಮೂರ್ತಿ ವಿವೇಕ್ ಅಗರವಾಲ್ ಹೇಳಿದ್ದಾರೆ. ಗುನ್ನೂರು ಜನಪದ ಪಂಚಾಯತ್‌ನಲ್ಲಿ ಕಳೆದ ತಿಂಗಳು ನಡೆದ ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಜೇತರ … Continue reading ಪಂಚಾಯತ್ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಿದ ಕಲೆಕ್ಟರ್‌ಅನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್!