BIG NEWS: ಹೇ.. ಬಾಯಿ ಮುಚ್ಚಿಕೊಂಡು ಇರು.! ಇಲ್ಲ ಅಂದ್ರೆ ನಿನ್ನ ಎಲ್ಲಾ ಕತೆ ಬಿಚ್ಚಿಡುವೆ: ಸಚಿವ ಸುಧಾಕರ್‌ಗೆ ಟಗರು ಖಡಕ್ ಎಚ್ಚರಿಕೆ.!

ಚಿಕ್ಕಬಳ್ಳಾಪುರ: ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah ), ಸಚಿವ ಸುಧಾಕರ್ ( Minister Sudhakar ) ವಿರುದ್ಧ ಇಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಬಾಯಿ ಮುಚ್ಚಿಕೊಂಡು ಇರದೇ ಇದ್ದರೇ.. ನಿನ್ನ ಎಲ್ಲಾ ಕತೆಯನ್ನು ಬಿಚ್ಚಿಡೋದಾಗಿ ಖಡಕ್ ಎಚ್ಚರಿಕೆ ಕೂಡ ನೀಡಿದ್ದಾರೆ. ಮೊದಲು ವಿಧಾನಸೌಧ 3ನೇ ಮಹಡಿ ಸ್ವಚ್ಚ ಮಾಡಿ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ವಿಪಕ್ಷ ನಾಯಕ ಸಿದ್ಧರಾಮಯ್ಯ, ಸುಧಾಕರ್ ಈ ಹಿಂದೆ ಯಾವ ಪಕ್ಷದಲ್ಲಿ ಇದ್ದರು ಅಂತ ಎಲ್ಲರಿಗೂ … Continue reading BIG NEWS: ಹೇ.. ಬಾಯಿ ಮುಚ್ಚಿಕೊಂಡು ಇರು.! ಇಲ್ಲ ಅಂದ್ರೆ ನಿನ್ನ ಎಲ್ಲಾ ಕತೆ ಬಿಚ್ಚಿಡುವೆ: ಸಚಿವ ಸುಧಾಕರ್‌ಗೆ ಟಗರು ಖಡಕ್ ಎಚ್ಚರಿಕೆ.!