BIGG NEWS: ಗಣೇಶ ವಿಸರ್ಜನೆಗೆ ಸಿಲಿಕಾನ್‌ ಸಿಟಿಯಲ್ಲಿ ಹೈಅಲರ್ಟ್‌ : ಕೆಲ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಬೆಂಗಳೂರು  :  ಇಂದು  ಸಿಲಿಕಾನ್‌ ಸಿಟಿಯಲ್ಲಿ ಹಲವೆಡೆ ಸಾಮೂಹಿಕ ಗಣೇಶೋತ್ಸವ ವಿಸರ್ಜನೆ ಹಿನ್ನೆಲೆ ನಗರದಾದ್ಯಂತ ಪೊಲೀಸರಿಂದ ಹೈಅಲರ್ಟ್‌  ಘೋಷಣೆ ಮಾಡಲಾಗಿದೆ. BIGG NEWS : ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನೂರಕ್ಕೆ ನೂರರಷ್ಟು ಸತ್ಯ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಳಲಾಗಿದೆ. ವಾಹನ ಸವಾರರಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10ರವರೆಗೆ ನಿರ್ಬಂಧ ವಿಧಿಸಲಾಗಿದೆ. BIGG NEWS : ರಾಜ್ಯದಲ್ಲಿ ಬಿಜೆಪಿ … Continue reading BIGG NEWS: ಗಣೇಶ ವಿಸರ್ಜನೆಗೆ ಸಿಲಿಕಾನ್‌ ಸಿಟಿಯಲ್ಲಿ ಹೈಅಲರ್ಟ್‌ : ಕೆಲ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ