Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Chhattisgarh: ಮಾವೋ ಸಿದ್ಧಾಂತಕ್ಕೆ ಗುಡ್ ಬೈ, 16 ನಕ್ಸಲೀಯರು ಶರಣಾಗತಿ

11/09/2025 1:16 PM

ಮನೆ ಕಟ್ಟೋರಿಗೆ ಗುಡ್‌ನ್ಯೂಸ್‌: ಸಿಮೆಂಟ್ ಚೀಲ ಬೆಲೆ 35 ರೂ.ವರೆಗೆ ಇಳಿಕೆ…..!

11/09/2025 1:04 PM

BREAKING: ನೇಪಾಳ ಪ್ರತಿಭಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆ, ಮಧ್ಯಂತರ ಸರ್ಕಾರ ರಚನೆಗೆ ಮಾತುಕತೆ

11/09/2025 1:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಂದೇ ದಿನ 600 ಪ್ರಕರಣ ಇತ್ಯರ್ಥಗೊಳಿಸಿ ಹೊಸ ದಾಖಲೆ ಬರೆದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ | Justice M Nagaprasanna
KARNATAKA

ಒಂದೇ ದಿನ 600 ಪ್ರಕರಣ ಇತ್ಯರ್ಥಗೊಳಿಸಿ ಹೊಸ ದಾಖಲೆ ಬರೆದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ | Justice M Nagaprasanna

By kannadanewsnow0919/06/2024 7:40 AM

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಹೊಸ ದಾಖಲೆ ಬರೆದಿದ್ದಾರೆ. ನಿನ್ನೆ ಒಂದೇ ದಿನ ಬರೋಬ್ಬರಿ 600 ಪ್ರಕರಣ ಇತ್ಯರ್ಥಗೊಳಿಸುವ ಮೂಲಕ ಹೊಸ ದಾಖಲೆಯನ್ನು ಬರೆದಿದ್ದಾರೆ.

ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ಪೀಠವು ಮಂಗಳವಾರ 600 ಅರ್ಜಿಗಳ ವಿಚಾರಣೆ ನಡೆಸಿತು. ಸುಮಾರು ಎರಡು ತಿಂಗಳ ಹಿಂದೆ 608 ಅರ್ಜಿ ಇತ್ಯರ್ಥಪಡಿಸುವ ಮೂಲಕ ನ್ಯಾ. ನಾಗಪ್ರಸನ್ನ ಅವರು ಹೊಸ ದಾಖಲೆ ಬರೆದಿದ್ದಾರೆ.

ಕೋರ್ಟ್‌ ಹಾಲ್‌ 19ರ ಪೀಠದಲ್ಲಿರುವ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಸಿಆರ್‌ಪಿಸಿ ಸೆಕ್ಷನ್‌ 482ರ ಅಡಿಯಲ್ಲಿ ಅಂದರೆ ನ್ಯಾಯಾಲಯದ ಪ್ರಕ್ರಿಯೆಯ ದುರುಪಯೋಗ ತಡೆಗಟ್ಟಲು ಅಥವಾ ರಕ್ಷಣೆ ಪಡೆಯಲು ಅಗತ್ಯವಿರುವಂತಹ ಆದೇಶಗಳನ್ನು ಮಾಡುವ ಸಂಬಂಧ ಸಲ್ಲಿಸಲಾಗಿರುವ ಕ್ರಿಮಿನಲ್‌ ಅರ್ಜಿಗಳು ಮತ್ತು ಸಾಮಾನ್ಯವಾದ ವಿವಿಧ ಉಳಿಕೆ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಿದರು.

ಹಳೆಯ ದಾಖಲೆ ಮುರಿದ ನ್ಯಾಯಮೂರ್ತಿ ನಾಗಪ್ರಸನ್ನ

2024ರ ಏಪ್ರಿಲ್‌ 22ರಂದು 608 ಅರ್ಜಿಗಳನ್ನು ನ್ಯಾ. ನಾಗಪ್ರಸನ್ನ ಅವರು ಇತ್ಯರ್ಥಪಡಿಸಿದ್ದರು. 2023ರ ಜೂನ್‌ 12ರ ವಿಚಾರಣೆಯಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಭರ್ತಿ 522 ಪ್ರಕರಣಗಳನ್ನು ವಿಚಾರಣೆ ನಡೆಸಿದ್ದರು.

ಇನ್ನೂ ಕೆಲವು ತಿಂಗಳ ಹಿಂದೆ ಇದೇ ನ್ಯಾಯಮೂರ್ತಿಗಳ ಮುಂದೆ 480ಕ್ಕೂ ಅಧಿಕ ಪ್ರಕರಣಗಳನ್ನು ಪಟ್ಟಿ ಮಾಡಲಾಗಿತ್ತು. ಬಹುತೇಕ ಎಲ್ಲಾ ಪ್ರಕರಣಗಳನ್ನು ಅಂದು ನ್ಯಾ. ನಾಗಪ್ರಸನ್ನ ವಿಚಾರಣೆ ನಡೆಸಿದ್ದರು.

ಅಂದಹಾಗೇ ನ್ಯಾ. ನಾಗಪ್ರಸನ್ನ ಅವರು 2019ರ ನವೆಂಬರ್ 26ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು 2021ರ ಸೆಪ್ಟಂಬರ್ 8ರಂದು ಕಾಯಂಗೊಂಡಿದ್ದಾರೆ. ಇಂತಹ ಅವರು ಇಂದು 600 ಕೇಸ್ ಇತ್ಯರ್ಥ ಪಡಿಸುವ ಮೂಲಕ ತಮ್ಮ ಹಳೆಯ ದಾಖಲೆ ಮುರಿದು, ಹೊಸ ದಾಖಲೆ ಬರೆದಿದ್ದಾರೆ.

Share. Facebook Twitter LinkedIn WhatsApp Email

Related Posts

ತುಮಕೂರು : ನೀರಿನ ವಿಚಾರವಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ಗೂಡ್ಸ್ ವಾಹನ ಹರಿಸಿ ವ್ಯಕ್ತಿಯ ಭೀಕರ ಹತ್ಯೆ!

11/09/2025 12:59 PM1 Min Read

BREAKING : ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ : 50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

11/09/2025 12:50 PM1 Min Read

BIG NEWS : ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ಸಹಜ ಸ್ಥಿತಿಯತ್ತ ಮದ್ದೂರು ಪಟ್ಟಣ

11/09/2025 12:38 PM1 Min Read
Recent News

Chhattisgarh: ಮಾವೋ ಸಿದ್ಧಾಂತಕ್ಕೆ ಗುಡ್ ಬೈ, 16 ನಕ್ಸಲೀಯರು ಶರಣಾಗತಿ

11/09/2025 1:16 PM

ಮನೆ ಕಟ್ಟೋರಿಗೆ ಗುಡ್‌ನ್ಯೂಸ್‌: ಸಿಮೆಂಟ್ ಚೀಲ ಬೆಲೆ 35 ರೂ.ವರೆಗೆ ಇಳಿಕೆ…..!

11/09/2025 1:04 PM

BREAKING: ನೇಪಾಳ ಪ್ರತಿಭಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆ, ಮಧ್ಯಂತರ ಸರ್ಕಾರ ರಚನೆಗೆ ಮಾತುಕತೆ

11/09/2025 1:00 PM

ತುಮಕೂರು : ನೀರಿನ ವಿಚಾರವಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ಗೂಡ್ಸ್ ವಾಹನ ಹರಿಸಿ ವ್ಯಕ್ತಿಯ ಭೀಕರ ಹತ್ಯೆ!

11/09/2025 12:59 PM
State News
KARNATAKA

ತುಮಕೂರು : ನೀರಿನ ವಿಚಾರವಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ಗೂಡ್ಸ್ ವಾಹನ ಹರಿಸಿ ವ್ಯಕ್ತಿಯ ಭೀಕರ ಹತ್ಯೆ!

By kannadanewsnow0511/09/2025 12:59 PM KARNATAKA 1 Min Read

ತುಮಕೂರು : ನೀರಿನ ವಿಚಾರಕ್ಕೆ ನಡೆದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಕೊಡುಗೆನಹಳ್ಳಿ ಹೋಬಳಿಯ ಪೊಲೇನಳ್ಳಿಯಲ್ಲಿ ಈ ಒಂದು ಘಟನೆ…

BREAKING : ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ : 50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

11/09/2025 12:50 PM

BIG NEWS : ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ಸಹಜ ಸ್ಥಿತಿಯತ್ತ ಮದ್ದೂರು ಪಟ್ಟಣ

11/09/2025 12:38 PM

ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತ : ಸಿ.ಎಂ.ಸಿದ್ದರಾಮಯ್ಯ

11/09/2025 12:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.