BREAKING NEWS : ದತ್ತು ಮಕ್ಕಳೂ ಅನುಕಂಪದ ಆಧಾರದ ಉದ್ಯೋಗಕ್ಕೆ ಅರ್ಹರು : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ದತ್ತು ಮಕ್ಕಳು ಅನುಕಂಪದ ನೌಕರಿ ಪಡೆಯಬಹುದು, ನೈಸರ್ಗಿಕ ಮಕ್ಕಳಿಗೂ ದತ್ತು ಮಕ್ಕಳಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ದತ್ತು ಪುತ್ರನಿಗೆ ಅನುಕಂಪದ ಆಧಾರದ ಉದ್ಯೋಗ ಲಭ್ಯವಾಗುವಿಲ್ಲ ಎಂದು ಏಕ ಸದಸ್ಯ ಪೀಠ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂಣದರಾಜು ಮತ್ತು ನ್ಯಾಯಮೂರ್ತಿ ಜಿ ಬಸವರಾಜು ಪೀಠ ೀ ಆದೇಶ ಹೊರಡಿಸಿದೆ. ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯುವ ಸಂದರ್ಭದಲ್ಲಿ ದತ್ತು ಮಕ್ಕಳು ಹಾಗೂ ಸ್ವಂತ … Continue reading BREAKING NEWS : ದತ್ತು ಮಕ್ಕಳೂ ಅನುಕಂಪದ ಆಧಾರದ ಉದ್ಯೋಗಕ್ಕೆ ಅರ್ಹರು : ಹೈಕೋರ್ಟ್ ಮಹತ್ವದ ಆದೇಶ