ನಾಳೆಯವರೆಗೆ KSCA ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಕೆ ಎಸ್ ಸಿ ಎ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಲ್ಲಿ ಕೆಎನ್ ಶಾಂತಾಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಅವಿರೋಧವಾಗಿ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದರು. ಇದನ್ನು ಪ್ರಶ್ನಿಸಿ ಶಾಂತಾಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನಾಳೆಯವರೆಗೆ ಕೆ ಎಸ್ ಸಿ ಎ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದಂತೆ ಆದೇಶಿಸಿದೆ. ಕೆ ಎಸ್ ಸಿ ಎ ಅಧ್ಯಕ್ಷ ಚುನಾವಣೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಅಭ್ಯರ್ಥಿ ಕೆ.ಎನ್ ಶಾಂತಾಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯಲ್ಲಿ ಚುನಾವಣಾಧಿಕಾರಿ … Continue reading ನಾಳೆಯವರೆಗೆ KSCA ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದಂತೆ ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed