BREAKING: ಬೆಂಗಳೂರಿನ ‘HDK ನಿವಾಸ’ದ ಮುಂದೆ ‘JDS ಮುಂಖಂಡ’ರ ಹೈಡ್ರಾಮಾ

ಬೆಂಗಳೂರು: ನಗರದ ಜೆಪಿ ನಗರದಲ್ಲಿರುವಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಿವಾಸದ ಮುಂದೆ ಜೆಡಿಎಸ್ ಮುಖಂಡರ ಹೈಡ್ರಾಮಾವೇ ನಡೆದಿದೆ. ಚನ್ನಪಟ್ಟಣ ಬಿಟ್ಟು ಹೋಗದಂತೆ ಜೆಡಿಎಸ್ ಮುಖಂಡರು ಕೈ ಕೊಯ್ದುಕೊಂಡು ಹೈಡ್ರಾಮಾವನ್ನೇ ನಡೆಸಿದ್ದಾರೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ. ಇಂದು ಸಂಜೆಯೊಳಗೆ ಅಧಿಕೃತವಾಗಿ ಆ ಬಗ್ಗೆ ಕುಮಾರಸ್ವಾಮಿ ಘೋಷಣೆ ಕೂಡ ಮಾಡಲಿದ್ದಾರೆ. ಈ ವಿಷಯವನ್ನು ಅರಿತಂತ ರಾಮನಗರ, ಚನ್ನಪಟ್ಟಣದ ಜೆಡಿಎಸ್ ಮುಖಂಡರು, ಮಾಜಿ ಸಿಎಂ ಕುಮಾರಸ್ವಾಮಿ ಅವರ … Continue reading BREAKING: ಬೆಂಗಳೂರಿನ ‘HDK ನಿವಾಸ’ದ ಮುಂದೆ ‘JDS ಮುಂಖಂಡ’ರ ಹೈಡ್ರಾಮಾ