BREAKING: ಪ್ರೌಢಶಾಲಾ ಸಹ ಶಿಕ್ಷಕರ ನೇಮಕಾತಿ ಅಕ್ರಮ: FDA ಪ್ರಸಾದ್ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೆ ಒಳಗಾಗಿರುವಂತ ಎಫ್ ಡಿಎ ಕೆ ಎಸ್ ಪ್ರಸಾದ್ ನನ್ನು ಅಮಾನತುಗೊಳಿಸಿ, ಶಿಕ್ಷಣ ಇಲಾಖೆ ಆದೇಶಿಸಿದೆ. BIG NEWS: ರಾಜ್ಯದ ಹೊರಗುತ್ತಿಗೆ, ದಿನಗೂಲಿ ನೌಕರರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಬಾಕಿ ವೇತನ ಬಿಡುಗಡೆಗೊಳಿಸಿ ಆದೇಶ ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, 2012-13 ಮತ್ತು 2014-15ನೇ ಸಾಲಿನ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ಅಕ್ರಮ ನೇಮಕಾತಿಯ ಆರೋಪದ … Continue reading BREAKING: ಪ್ರೌಢಶಾಲಾ ಸಹ ಶಿಕ್ಷಕರ ನೇಮಕಾತಿ ಅಕ್ರಮ: FDA ಪ್ರಸಾದ್ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ