BIGG NEWS: ತುಂಗಭದ್ರ ಡ್ಯಾಂನಿಂದ ಹೆಚ್ಚಿನ ನೀರು ಬಿಡುಗಡೆ ಹಿನ್ನೆಲೆ; ನವಬೃಂದಾವನ ಗಡ್ಡಿ ಸಂಪರ್ಕ ಕಡಿತ

ಕೊಪ್ಪಳ: ತುಂಗಭದ್ರ ಡ್ಯಾಂನಿಂದ ನದಿಗೆ ಅಪಾರ ಪ್ರಮಾಣ ನೀರು ಬಿಡುಗಡೆ ಹಿನ್ನೆಲೆಯಲ್ಲಿ ನಡುಗಡ್ಡೆ ಪ್ರದೇಶ ನವಬೃಂದಾವನ ಗಡ್ಡಿ ಸಂಪರ್ಕ ಕಡಿತಗೊಂಡಿದೆ. BREAKING NEWS: ಸಿಲಿಕಾನ್‌ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪುಂಡರ ಅಟ್ಟಹಾಸ; ಲಾಂಗ್ ತೋರಿಸಿ ದರೋಡೆ ಮಾಡಿರುವ ಖದೀಮರು   ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ನವಬೃಂದಾವನ ಗಡ್ಡಿ ಸಂಚಾರ ಬಂದ್‌ ಆಗಿದೆ. ಹೀಗಾಗಿ ನವಬೃಂದಾವನ ಗಡ್ಡೆಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಉತ್ತರಾಧಿಮಠದಿಂದ ಮಹೋತ್ಸವ ನಡೆಯಬೇಕಿತ್ತು.ನದಿಗೆ ಅಪಾರ ಪ್ರಮಾಣ ನೀರು ಬಿಟ್ಟಿದ್ದರಿಂದ ಎರಡು ಧಾರ್ಮಿಕ ಕಾರ್ಯಕ್ರಮಗಳು ರದ್ದುಗೊಳಿಸಲಾಗಿದೆ. ಇದೀಗ … Continue reading BIGG NEWS: ತುಂಗಭದ್ರ ಡ್ಯಾಂನಿಂದ ಹೆಚ್ಚಿನ ನೀರು ಬಿಡುಗಡೆ ಹಿನ್ನೆಲೆ; ನವಬೃಂದಾವನ ಗಡ್ಡಿ ಸಂಪರ್ಕ ಕಡಿತ