BIGG NEWS: ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಷಣದ ಮುಖ್ಯಾಂಶಗಳು

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ್ದಾರೆ.  BIGG BREAKING NEWS : ಸ್ವಾತಂತ್ರ್ಯ ದಿನಾಚರಣೆ : ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬೊಮ್ಮಾಯಿ ಧ್ವಜಾರೋಹಣ   ಹೊಸ ಯೋಜನೆಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ವಿವರ ಈ ಕೆಳಗಿನಂತಿವೆ. * ಸ್ವಚ್ಛ ಮತ್ತು ಆರೋಗ್ಯಕರ ವಾತಾವರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. *250 ಕೋಟಿ ವೆಚ್ಚದಲ್ಲಿ ಶಾಲಾ- ಕಾಲೇಜುಗಳಲ್ಲಿ … Continue reading BIGG NEWS: ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಷಣದ ಮುಖ್ಯಾಂಶಗಳು