BIGG NEWS: ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಸಾವು ಪ್ರಕರಣ; ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ

ಕಾರವಾರ: ಹಿಂದೂ ಕಾರ್ಯಕರ್ತ ಪರೇಶ್‌ ಮೇಸ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡವು ಹೊನ್ನಾವರದ ನ್ಯಾಯಾಲಯಕ್ಕೆ ಸಲ್ಲಿಸಿರುವ ʼಬಿʼ ರಿಪೋರ್ಟ್‌ನ್ನು ಆಕ್ಷೇಪಿಸಿ ಮೇಸ್ತಾ ತಂದೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. HEALTH TIPS: ಆರೋಗ್ಯಕ್ಕೆ ಯಾವ ಮೊಟ್ಟೆ ಬೆಸ್ಟ್‌? ಇಲ್ಲಿದೆ ಸಂಪೂರ್ಣ ಮಾಹಿತಿ   ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಪ್ರಕರಣದಲ್ಲಿ ಸಿಬಿಐ ತನಿಖಾ ತಂಡವು ಅಕ್ಟೋಬರ್ 6 ರಂದು ಹೊನ್ನಾವರದ ನ್ಯಾಯಾಲಯಕ್ಕೆ ʼಬಿ‌ʼ ರಿಪೋರ್ಟ್ ಸಲ್ಲಿಕೆ ಮಾಡಿತು. ಇದನ್ನು ಆಕ್ಷೇಪಿಸಿ ಪರೇಶ್ ಮೇಸ್ತಾ … Continue reading BIGG NEWS: ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಸಾವು ಪ್ರಕರಣ; ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ