BIGG NEWS: ಗರುಡಾಚಾರ್ ಅವರ ಮನೆಗೆ ಮುತ್ತಿಗೆ ಹಾಕಿದ ಹಿಂದೂ ಕಾರ್ಯಕರ್ತರ ಬಂಧನ; BJP ವಿರುದ್ಧ ಮುತಾಲಿಕ್ ಆಕ್ರೋಶ

ಧಾರವಾಡ: ಶಾಸಕ ಗರುಡಾಚಾರ್ ಅವರ ಮನೆಗೆ ಮುತ್ತಿಗೆ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವುದಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. BIGG NEWS: ಮಹಾರಾಷ್ಟ್ರದ ರಾಜಕಾರಣಿಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಗಡಿ ವಿವಾದ ಸೃಷ್ಟಿಸುತ್ತಾರೆ: ಜಗದೀಶ್​ ಶೆಟ್ಟರ್   ಧಾರವಾಡದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ತಡರಾತ್ರಿ ಒಂದು ಗಂಟೆಗೆ ಪುನೀತ್ ಕೆರೆ ಹಳ್ಳಿ, ತೇಜಸ್ ಗೌಡ ಎನ್ನುವ ಭಜರಂಗದಳದ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹಿಂದೂ ಕಾರ್ಯಕರ್ತರನ್ನು ರೌಡಿಗಳ ರೀತಿಯಲ್ಲಿ … Continue reading BIGG NEWS: ಗರುಡಾಚಾರ್ ಅವರ ಮನೆಗೆ ಮುತ್ತಿಗೆ ಹಾಕಿದ ಹಿಂದೂ ಕಾರ್ಯಕರ್ತರ ಬಂಧನ; BJP ವಿರುದ್ಧ ಮುತಾಲಿಕ್ ಆಕ್ರೋಶ