ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಪ್ರಕರಣ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಯ ಸಹೋದರ ಅರೆಸ್ಟ್​

ಮಂಗಳೂರು: ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಪ್ರಕರಣದ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಯ ಸಹೋದರನನ್ನು ಅರೆಸ್ಟ್​ ಮಾಡಲಾಗಿದೆ. ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಳ್ಳಾರೆ ಠಾಣೆ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಬ್ದುಲ್ ಸಪ್ರಿತ್ ಬಂಧಿತ ಆರೋಪಿಯಾಗಿದ್ದು, ಈತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಫೀಕ್ ಎಂಬಾತನ ಸಹೋದರನಾಗಿದ್ದಾನೆ. ಸಫ್ರಿಜ್‌ ಬೆಳ್ಳಾರೆಯಲ್ಲಿರುವ ದೇವಿ ಹೈಟ್ಸ್ ಲಾಡ್ಜಿನಲ್ಲಿ ಮ್ಯಾನೇಜರ್ ಆಗಿರುವ ಪ್ರಶಾಂತ ಪೂಂಜಾರಿಗೆ ಕರೆ ಮಡಿ ಅವಾಚ್ಯ ಶಬ್ದಗಳಿಂದ … Continue reading ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಪ್ರಕರಣ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಯ ಸಹೋದರ ಅರೆಸ್ಟ್​